ಬೆಳಕು ಸಂಸ್ಥೆಯಿಂದ ವೀರ ಯೋಧರಿಗೆ ಶ್ರದ್ಧಾಂಜಲಿ
ಲೋಕದರ್ಶನ ವರದಿ
ಶಿಗ್ಗಾವಿ 20ಃ ಪಟ್ಟಣದ ನೌಕರರ ಭವನದಲ್ಲಿ ಬೆಳಕು ಸಾಹಿತ್ಯಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಜಮ್ಮುಕಾಶ್ಮೀರದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯನ್ನು ಖಂಡಿಸಿ, ಮೇಣದಬತ್ತಿ ಹಚ್ಚಿ ಒಂದು ನಿಮಿಷ ಮೌನಾಚರಣೆ ಆಚರಿಸುವ ಮೂಲಕ ಹುತಾತ್ಮರಾದ ವೀರಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಶ್ರದ್ದಾಂಜಲಿ ಸಭೆಯಲ್ಲಿ ಜನತಾ ಬಜಾರ್ ಅದ್ಯಕ್ಷ ಕರೆಪ್ಪ ಕಟ್ಟಿಮನಿ, ಸಂಸ್ಥೆಯ ಗೌರವ ಸಲಹೆಗಾರರಾದ ಕೆ ಕೊಟ್ರೇಶ ಮಾಸ್ತರ್ ಬೆಳಗಲಿ, ಶಂಕರ್ ಅರ್ಕಸಾಲಿ, ಶಶಿಕಾಂತ ರಾಥೊಡ್, ಬಸಲಿಂಗಪ್ಪ ನರಗುಂದ, ಜಿಲ್ಲಾದ್ಯಕ್ಷ ನಾಗಪ್ಪ ಬೆಂತೂರ, ತಾಲೂಕಾದ್ಯಕ್ಷ ಬಸವರಾಜ ವಿ ಎಚ್, ಉಪಾದ್ಯಕ್ಷ ವಿಶ್ವನಾಥ ಬಂಡಿವಡ್ಡರ, ಕಾರ್ಯದಶರ್ಿ ಶಂಬು ಕೇರಿ, ಶಿಕ್ಷಕ ಹಾರೋಗೆರಿ, ಎಮ್ ಎಲ್ ನಾಯ್ಕೋಡಿ, ಶರಣ ಬಡ್ಡಿ ಸೇರಿದಂತೆ ಬೆಳಕು ಸಂಸ್ಥೆಯ ಇತರ ಸದಸ್ಯರು ಇದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 