ಬೆಳಕು ಸಂಸ್ಥೆಯಿಂದ ವೀರ ಯೋಧರಿಗೆ ಶ್ರದ್ಧಾಂಜಲಿ
ಲೋಕದರ್ಶನ ವರದಿ
ಶಿಗ್ಗಾವಿ 20ಃ ಪಟ್ಟಣದ ನೌಕರರ ಭವನದಲ್ಲಿ ಬೆಳಕು ಸಾಹಿತ್ಯಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಜಮ್ಮುಕಾಶ್ಮೀರದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯನ್ನು ಖಂಡಿಸಿ, ಮೇಣದಬತ್ತಿ ಹಚ್ಚಿ ಒಂದು ನಿಮಿಷ ಮೌನಾಚರಣೆ ಆಚರಿಸುವ ಮೂಲಕ ಹುತಾತ್ಮರಾದ ವೀರಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಶ್ರದ್ದಾಂಜಲಿ ಸಭೆಯಲ್ಲಿ ಜನತಾ ಬಜಾರ್ ಅದ್ಯಕ್ಷ ಕರೆಪ್ಪ ಕಟ್ಟಿಮನಿ, ಸಂಸ್ಥೆಯ ಗೌರವ ಸಲಹೆಗಾರರಾದ ಕೆ ಕೊಟ್ರೇಶ ಮಾಸ್ತರ್ ಬೆಳಗಲಿ, ಶಂಕರ್ ಅರ್ಕಸಾಲಿ, ಶಶಿಕಾಂತ ರಾಥೊಡ್, ಬಸಲಿಂಗಪ್ಪ ನರಗುಂದ, ಜಿಲ್ಲಾದ್ಯಕ್ಷ ನಾಗಪ್ಪ ಬೆಂತೂರ, ತಾಲೂಕಾದ್ಯಕ್ಷ ಬಸವರಾಜ ವಿ ಎಚ್, ಉಪಾದ್ಯಕ್ಷ ವಿಶ್ವನಾಥ ಬಂಡಿವಡ್ಡರ, ಕಾರ್ಯದಶರ್ಿ ಶಂಬು ಕೇರಿ, ಶಿಕ್ಷಕ ಹಾರೋಗೆರಿ, ಎಮ್ ಎಲ್ ನಾಯ್ಕೋಡಿ, ಶರಣ ಬಡ್ಡಿ ಸೇರಿದಂತೆ ಬೆಳಕು ಸಂಸ್ಥೆಯ ಇತರ ಸದಸ್ಯರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 