ಕೊರೊನಾ ಗ್ರಾಮದಲ್ಲಿ ಹರಡದಂತೆ ಮುಂಜಾಗ್ರತೆ ಕ್ರಮ
ಲೋಕದರ್ಶನ ವರದಿ
ಗದಗ 15: ರೋಣ ತಾಲೂಕಿನ ಹುನಗುಂಡಿ ಗ್ರಾಮದಲ್ಲಿ ಕೊರೋನ ಹರಡದಂತೆ ಮುಂಜಾಗ್ರತವಾಗಿ ಗ್ರಾಮ ಪಂಚಾಯತಿ ವತಿಯಿಂದ ಹಾಗೂ ಆರೋಗ್ಯ ಇಲಾಖೆ ಜೊತೆಗೂಡಿಕೊಂಡು ಹೈಫೊಕ್ಲೋರೈಡ್ ನ್ನು ಗ್ರಾಮದ ಬೀದಿ ಬೀದಿಗಳಲ್ಲಿ,ಮನೆ ಬಾಗಿಲಿಗೆ ಔಷಧ ಸಿಂಪರಣೆ ಮಾಡಲಾಯಿತು.
ಇದರಲ್ಲಿ ಎ ಎಸ್ ಗೌಡರ, ಬಸವಂತಪ್ಪ ಹೆಚ್ ತಳವಾರ,ಶರಣು ಪಾಟೀಲ್, ಪ್ರೇಮಾ ಭಜಂತ್ರಿ, ಕವಿತಾ ತಳವಾರ, ನಾಗಮ್ಮ ನವಛಿದ್ರ,ನಿರ್ಮಲಾ ಕೊಡತಗೇರಿ, ಸುಮಂಗಲಾ ವಸ್ತ್ರದ, ಗೌರವ್ವ ಪಿಡ್ರಾವತರ, ಬಸಲಿಂಗವ್ವ ಪೊಲೀಸ ಪಾಟೀಲ್ ಮುಂತಾದವರ ಮುಂದಾಳತ್ವದಲ್ಲಿ ಸುಚಿತ್ವಗೊಳಿಸಲಾಯಿತು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 