ಕೊರೊನಾ ಗ್ರಾಮದಲ್ಲಿ ಹರಡದಂತೆ ಮುಂಜಾಗ್ರತೆ ಕ್ರಮ
ಲೋಕದರ್ಶನ ವರದಿ
ಗದಗ 15: ರೋಣ ತಾಲೂಕಿನ ಹುನಗುಂಡಿ ಗ್ರಾಮದಲ್ಲಿ ಕೊರೋನ ಹರಡದಂತೆ ಮುಂಜಾಗ್ರತವಾಗಿ ಗ್ರಾಮ ಪಂಚಾಯತಿ ವತಿಯಿಂದ ಹಾಗೂ ಆರೋಗ್ಯ ಇಲಾಖೆ ಜೊತೆಗೂಡಿಕೊಂಡು ಹೈಫೊಕ್ಲೋರೈಡ್ ನ್ನು ಗ್ರಾಮದ ಬೀದಿ ಬೀದಿಗಳಲ್ಲಿ,ಮನೆ ಬಾಗಿಲಿಗೆ ಔಷಧ ಸಿಂಪರಣೆ ಮಾಡಲಾಯಿತು.
ಇದರಲ್ಲಿ ಎ ಎಸ್ ಗೌಡರ, ಬಸವಂತಪ್ಪ ಹೆಚ್ ತಳವಾರ,ಶರಣು ಪಾಟೀಲ್, ಪ್ರೇಮಾ ಭಜಂತ್ರಿ, ಕವಿತಾ ತಳವಾರ, ನಾಗಮ್ಮ ನವಛಿದ್ರ,ನಿರ್ಮಲಾ ಕೊಡತಗೇರಿ, ಸುಮಂಗಲಾ ವಸ್ತ್ರದ, ಗೌರವ್ವ ಪಿಡ್ರಾವತರ, ಬಸಲಿಂಗವ್ವ ಪೊಲೀಸ ಪಾಟೀಲ್ ಮುಂತಾದವರ ಮುಂದಾಳತ್ವದಲ್ಲಿ ಸುಚಿತ್ವಗೊಳಿಸಲಾಯಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 