3ನೇ ಬಾರಿಗೆ ಕೊಪ್ಪಳ ಜಿಲ್ಲಾ ಉತ್ಸವ ಆಚರಣೆಗೆ ಸಿದ್ಧತೆ
ಲೋಕದರ್ಶನ ವರದಿ
ಕೊಪ್ಪಳ 25: ಪ್ರತಿವರ್ಷದಂತೆ ಈ ವರ್ಷವೂ ಸಹ ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆವತಿಯಿಂದ 13ನೇ ಬಾರಿಗೆ ಸಂಭ್ರಮದ ಕೊಪ್ಪಳ ಜಿಲ್ಲಾ ಉತ್ಸವದ ಆಚರಣೆಗೆ ಸಿದ್ಧತೆ ಕೈಗೊಂಡಿದ್ದು ಬರುವ ಆಗಷ್ಟ 24 ರಿಂದ 28ರ ವರೆಗೆ ಸಂಭ್ರಮದಿಂದ ಜಿಲ್ಲಾ ಉತ್ಸವ ಆಚರಣೆಗೆ ನಿಧರ್ಾರ ಕೈಗೊಳ್ಳಲಾಯಿತು.
ಮಂಗಳವಾರ ಸಂಜೆ ವೇದಿಕೆಯ ಕಚೇರಿಯ ಸಭಾಂಗಣದಲ್ಲಿ ವೇದಿಕೆಯ ಅಧ್ಯಕ್ಷ ಮಹೇಶಬಾಬು ಸುವರ್ೆರವರ ಅಧ್ಯಕ್ಷತೆಯಲ್ಲಿ ಜರುಗಿದ ಪದಾಧಿಕಾರಿಗಳ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಸುದಿರ್ಘವಾಗಿ ಚಚರ್ಿಸಿ ನಿರ್ಣಯ ಕೈಗೊಳ್ಳಲಾಯಿತು. ಆಗಷ್ಟ 24 ರಂದು ಜಿಲ್ಲಾ ಉತ್ಸವರ ಉದ್ಘಾಟನೆ ಹಾಗೂ 25 ರಿಂದ 28ರ ವವರೆಗೆ ವಿವಿಧ ಸಮ್ಮೇಳನ, ವಿಚಾರಗೋಷ್ಠಿ, ಸಂವಾದ, ಕವಿಗೋಷ್ಠಿ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ವೇದಿಕೆಯ ಅಧ್ಯಕ್ಷ ಮಹೇಶಬಾಬು ಸುವರ್ೆ ವಿವರಿಸಿದರು.
ಸಭೆಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಜಿ.ಎಸ್.ಗೋನಾಳ, ಹಿರಿಯ ಸಾಹಿತಿ ಡಾ.ಮಹಾಂತೇಶ ಮಲ್ಲನಗೌಡರ್, ಉಪಾಧ್ಯಕ್ಷ ಸಿದ್ದಪ್ಪ ಹಂಚಿನಾಳ, ಹಿರಿಯ ಪತ್ರಕರ್ತ ಎಂ.ಸಾದಿಕ ಅಲಿ, ವೈ.ಬಿ.ಜೂಡಿ, ಶಿವಕುಮಾರ್ ಹಿರೇಮಠ, ಬದರಿ ಪುರೋಹಿತ್, ಉಮೇಶ ಪೂಜಾರ್, ಮಹೇಬೂಬ್ ಖಾನ್, ಖಲಿಲ್ ಉಡೇವು ಸೇರಿದಂತೆ ಅನೇಕರು ಪಾಲ್ಗೊಂಡು ತಮ್ಮ ಸಲಹೆ ಸೂಚನೆಗಳನ್ನು ನೀಡಿ ಜಿಲ್ಲಾ ಉತ್ಸವ ಯಶಸ್ವಿಗೊಳಿಸಲು ಜಿಲ್ಲೆಯ ವಿವಿಧ ಸಂಘಟನೆಗಳಿಗೆ ಮನವಿ ಮಾಡಿಕೊಂಡರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 