ಕಲಾಧರೆ ಪ್ರಶಸ್ತಿ ಪ್ರದಾನ
Presentation of Kaladhara Award
ಕಲಾಧರೆ ಪ್ರಶಸ್ತಿ ಪ್ರದಾನ
ಧಾರವಾಡ 20: ಡಾ. ಶ್ರೀಧರ ಹೊಸಮನಿ ಅಂತರರಾಷ್ಟ್ರೀಯ ಯೋಗ ಪಟು, ಇವರು ಥೈಲ್ಯಾಂಡ್ ದೇಶದ ಪಟ್ಟಾಯದಲ್ಲಿ ನಡೆದ 6 ನೇ ವರ್ಷದ ಅಂತರರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಮೂಲಕ ದ್ವೀತಿಯ ಸ್ಥಾನ ಪಡೆದು ಧಾರವಾಡ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ ಅಂಗವಾಗಿ ಇವರಿಗೆ ಕಸ್ತೂರಿ ಫೌಂಡೇಶನ್ ಧಾರವಾಡ ಇವರ ವತಿಯಿಂದ ದಿ. 18ರಂದು ನಡೆದ ಕಲಾಧರೆ ಉತ್ಸವ -2025 ರ ಅಂಗವಾಗಿ ಕಲಾಧರೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 