ಕಲಾಧರೆ ಪ್ರಶಸ್ತಿ ಪ್ರದಾನ
Presentation of Kaladhara Award
ಕಲಾಧರೆ ಪ್ರಶಸ್ತಿ ಪ್ರದಾನ
ಧಾರವಾಡ 20: ಡಾ. ಶ್ರೀಧರ ಹೊಸಮನಿ ಅಂತರರಾಷ್ಟ್ರೀಯ ಯೋಗ ಪಟು, ಇವರು ಥೈಲ್ಯಾಂಡ್ ದೇಶದ ಪಟ್ಟಾಯದಲ್ಲಿ ನಡೆದ 6 ನೇ ವರ್ಷದ ಅಂತರರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಮೂಲಕ ದ್ವೀತಿಯ ಸ್ಥಾನ ಪಡೆದು ಧಾರವಾಡ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ ಅಂಗವಾಗಿ ಇವರಿಗೆ ಕಸ್ತೂರಿ ಫೌಂಡೇಶನ್ ಧಾರವಾಡ ಇವರ ವತಿಯಿಂದ ದಿ. 18ರಂದು ನಡೆದ ಕಲಾಧರೆ ಉತ್ಸವ -2025 ರ ಅಂಗವಾಗಿ ಕಲಾಧರೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 