ಭಾಷೆ, ಸಾಹಿತ್ಯ ಮತ್ತು ಸಂಸ್ಕ್ರತಿ ಪರಂಪರೆ ಮುಂದಿನ ಪೀಳಿಗೆ ಉಳಿಸಿ
Preserve language, literature and cultural heritage for future generations
ಹೂವಿನ ಹಡಗಲಿ 27: ಪಟ್ಟಣದ ಎಸ್.ಆರ್.ಎಂ.ಪಿ.ಪಿ ಕಾಲೇಜಿನಲ್ಲಿ ಈಚೆಗೆ ನಡೆದ 2025-26 ನೇ ಸಾಲಿನ ’ಕನ್ನಡ ಸಿರಿ ಕನ್ನಡ ಪ್ರತಿಭಾ ಪರೀಕ್ಷೆ ಕಾರ್ಯಕ್ರಮ ಜರುಗಿತು. ಶಾಸಕ ಕೃಷ್ಣನಾಯಕ ಮಾತನಾಡಿನಮ್ಮ ನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಬೆಳೆಸುವಲ್ಲಿ ಇಂತಹ ಪ್ರತಿಭಾ ಪರೀಕ್ಷೆಗಳು ಪ್ರಮುಖ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳಲ್ಲಿ ಕನ್ನಡದ ಅರಿವು ಮತ್ತು ಆಸಕ್ತಿಯನ್ನು ಮೂಡಿಸುತ್ತಿರುವ ’ಕನ್ನಡಸಿರಿ’ ಟ್ರಸ್ಟ್ನ ಕಾರ್ಯ ಶ್ಲಾಘನೀಯ ಎಂದರು. ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ರಂಗಭಾರತಿ ಕಾರ್ಯಾಧ್ಯಕ್ಷ ಶ್ರೀಮತಿ ಎಂ.ಪಿ. ಸುಮಾ ವಿಜಯ್ , ಮಾಜಿ ಪುರಸಭಾ ಅಧ್ಯಕ್ಷ ವಾರದ ಗೌಸ್ ಮೊದ್ದಿನ್, ಕನ್ನಡಸಿರಿ ಟ್ರಸ್ಟ್ನ ಸಂಸ್ಥಾಪಕ ನಿರ್ದೇಶಕ ಎ.ಕೆ. ಆನಂದ ಹೊನ್ನೂರು, ಮುಖಂಡರಾದ ಬೀರಬ್ಬಿ ಮಂಜುನಾಥ್, ಪುನೀತ್ ದೊಡ್ಮಿನಿ, ಶಿವರಾಜ್. ಗುರುಪ.ಸಾದ್, ತಿರುಕಪ್ಪ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 