ಕಟ್ಟಡ ಕಾರ್ಮಿಕ ಸಂಘಕ್ಕೆ ಅಧ್ಯಕ್ಷ ಶಾಬುದ್ದಿನ್ ಉಪಾಧ್ಯಕ್ಷ ರಾಮಣ್ಣ ಬಾಣಕರ್ ಆಯ್ಕೆ
President Shabuddin Vice President Ramanna Banakar elected to Building Labor Union
ಕಟ್ಟಡ ಕಾರ್ಮಿಕ ಸಂಘಕ್ಕೆ ಅಧ್ಯಕ್ಷ ಶಾಬುದ್ದಿನ್ ಉಪಾಧ್ಯಕ್ಷ ರಾಮಣ್ಣ ಬಾಣಕರ್ ಆಯ್ಕೆ
ಕೊಪ್ಪಳ 06: ತಾಲೂಕ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘ (ರಿ) ಅಧ್ಯಕ್ಷರಾಗಿ ಶಾಬುದ್ದಿನ್ ಜವಳಗೇರಾ.ಉಪಾಧ್ಯಕ್ಷರಾಗಿ ರಾಮಣ್ಣ ಬಾಣಕರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ನಗರದ ಶಾರದಾ ಟಾಕೀಸ್ ಪಕ್ಕದಲ್ಲಿರುವ ಕೊಪ್ಪಳ ತಾಲೂಕ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಟ್ಟಡ ಕಾರ್ಮಿಕರ ಹಿರಿಯ ಮುಖಂಡ ಜಾಫರ್ ಕುರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಭೆಯಲ್ಲಿ ಕಟ್ಟಡ ಕಾರ್ಮಿಕರ ಮುಖಂಡ ಸಿದ್ದಲಿಂಗಪ್ಪ ಕೋಮಲಾಪುರ. ಹಜರತ್ ಅಲಿ ಮುಜಾವರ್. ಮಹೆಬೂಬ್ ಬಾಳೆಹಣ್ಣು. ತಿಪ್ಪಣ್ಣ ಬಿಸಿರಳ್ಳಿ.ಪಾಷಾ ಮೇಸ್ತ್ರಿ ಮುಜಾವರ್. ನಿಂಗಪ್ಪ ಸುಣಗಾರ. ಹನುಮಂತ ಮಿಟ್ಟಿಕೇರಿ. ಇಸ್ಮಾಯಿಲ್ ಸಾಬ್ ಕೋಲ್ಕಾರ್. ದೇವಪ್ಪ ಚಿಗರಿ. ಖಾಜಾವಲಿ ಗುಡಿಗೇರಿ.ವಲಿ ಸಾಬ್ ಗುಳೆಕಾರ್. ಬಸವರಾಜ್ ಮಿಟ್ಟಿಕೇರಿ. ಜಿಲಾನ್ ಸಾಬ್ ಕರ್ಕಿಹಳ್ಳಿ. ಜಾಫರ್ ದೇವರಾಜ್ ಅರಸ್ ಕಾಲೋನಿ.ಮಾಬು ಸಾಬ್ ಮೇಸ್ತ್ರಿ.ಹುಸೇನಪ್ಪ ಗುಡಿ.ಖಾಜಾಹುಸೇನ್ ರೇವಡಿ. ದೇವೇಂದ್ರ್ಪ ಮೇಸ್ತ್ರಿ. ಅಖಿಲ್ ಗದಗ ವಿ.ಟಿ.ಮುಂತಾದ ಅನೇಕ ಕಟ್ಟಡ ಕಾರ್ಮಿಕರು ಭಾಗವಹಿಸಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 