ಒಕ್ಕಲುತನ ಹುಟ್ಟವಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ
President and Vice President appointed for the birth of Okkalutana
ಶಿಗ್ಗಾವಿ 07 : ತಾಲೂಕಿನ ಒಕ್ಕಲುತನ ಹುಟ್ಟವಳಿ ಮಾರಾಟ ಸಹಕಾರ ಸಂಘ ಬಂಕಾಪುರ ನೂತನ ಅಧ್ಯಕ್ಷರಾಗಿ ತಿಪ್ಪಣ್ಣಾ ಸಾತಣ್ಣವರ ಹಾಗೂ ಉಪಾಧ್ಯಕ್ಷರಾಗಿ ಶ್ರೀಕಾಂತ ವಾಲೀಕಾರ ಆಯ್ಕೆಯಾದವರನ್ನು ಅಭಿನಂದಿಸಿ ಗೌರವಿಸಿ ಮಾತನಾಡಿದ ಅವರು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಭಾರತ ಕೃಷಿ ಪ್ರಧಾನ ದೇಶವಾಗಿದ್ದು ದೇಶದ ಜನತೆಗೆ ಅನ್ನ ನೀಡುವ ರೈತರ ಹಿತ ಅವಶ್ಯಕ ಹೀಗಾಗಿ ರೈತರ ಏಳ್ಗೆಗೆ ಶ್ರಮಿಸಿ ಎಂದರು. ಈ ಸಂದರ್ಭದಲ್ಲಿ ಗಂಗಾಧರ ಗೊರವರ, ಶಿವಣ್ಣ ಬಿಳೆಕುದರಿ, ಬಸನಗೌಡ ಪಾಟೀಲ, ಗಣಪತಿ ಗುಣೊಜಿ, ಮಂಜು ಸೂಕಪ್ಪನವರ, ಚಂದ್ರವ್ವ ಬಸವನಾಯ್ಕರ, ಸೋಮು ಆಜೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 