ಕರಾಟೆ ಸ್ಪರ್ಧೆಯಲ್ಲಿ ವಿಜೇತ ಕ್ರೀಡಾಪಟುಗೆ ಬಹುಮಾನ ವಿತರಣೆ
Prize distribution to the winning athlete in the karate competition
ಕರಾಟೆ ಸ್ಪರ್ಧೆಯಲ್ಲಿ ವಿಜೇತ ಕ್ರೀಡಾಪಟುಗೆ ಬಹುಮಾನ ವಿತರಣೆ
ಕೊಪ್ಪಳ 21: ವಿಜಯನಗರ ಓಪನ್ ಎರಡನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಪ್ಪಳದ ಸಾಯಿ ಬುಡೋ ಕಾನ್ ಕರಾಟೆ ಕ್ಲಬ್ ನ ಕ್ರೀಡಾಪಟು ಗುಲಾಮ್ ಹುಸೇನ್ ಮುಲ್ಲಾ ರವರು ಸ್ಪರ್ಧೆ ಮಾಡಿ ಎರಡನೆಯ ಬಹುಮಾನ ಪಡೆದುಕೊಂಡಿದ್ದಾರೆ. ಅವರಿಗೆ ಸಾಯಿ ಬೋಡೋ ಕಾನ್ ಕರಾಟೆ ಕ್ಲಬ್ ನಲ್ಲಿ ಮುಖ್ಯಸ್ಥ ಶ್ರೀಕಾಂತ ಕಲಾಲ್ ಹಾಗೂ ಮೌಲಾ ಹುಸೇನ್ ಮುಂಡರಗಿ ರವರು ಗೌರವದಿಂದ ಬಹುಮಾನ ವಿತರಣೆ ಮಾಡಿ ಅಭಿನಂದಿಸಿದರು. ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸ್ಪರ್ಧೆ ಮಾಡಿ ವಿಜೇತರಾಗಿ ನಮ್ಮ ಕೊಪ್ಪಳದ ಕ್ಲಬ್ ಗೆ ಕೀರ್ತಿ ತರುವಲ್ಲಿ ಯಶಸ್ವಿಯಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ಶುಭಕೋರಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 