ಜಿಲ್ಲೆಯ ರೇಷ್ಮೆ ಬೆಳೆಗಾರರಿಗೆ ಪ್ರಶಸ್ತಿ ಪ್ರದಾನ
ಧಾರವಾಡ 07: ಮೈಸೂರಿನ ಕೇಂದ್ರ ರೇಷ್ಮೆ ಸಂಶೋಧನಾ ಹಾಗೂ ತರಬೇತಿ ಸಂಸ್ಥೆಯಲ್ಲಿ ಇತ್ತಿಚಿಗೆ ಜರುಗಿದ ರೇಷ್ಮೆ ಕೃಷಿ ಮೇಳ ಹಾಗೂ ರೇಷ್ಮೆ ಬೆಳೆಗಾರರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಧಾರವಾಡ ಜಿಲ್ಲೆಯ ರೇಷ್ಮೆ ಬೆಳೆಗಾರರಿಗೆ ರೇಷ್ಮೆ ಸಚಿವರಾದ ಸಾ.ರಾ. ಮಹೇಶ ಪ್ರಶಸ್ತಿ ಪ್ರದಾನ ಮಾಡಿದರು.
ಕುಂದಗೋಳ ತಾಲೂಕು ಸಂಶಿಯ ಚನ್ನವೀರಪ್ಪ ಬಸಪ್ಪ ಧರಣಿಯವರಿಗೆ ಮೊದಲ ಬಹುಮಾನ, ಶಿವಪ್ಪ ಮಹಾದೇವಪ್ಪ ಹೊಂಡೇದ ಅವರಿಗೆ ಎರಡನೇ ಬಹುಮಾನ, ವಿಶ್ವನಾಥ ಮೌನೇಶ ಕಮ್ಮಾರ ಅವರಿಗೆ ಮೂರನೇ ಬಹುಮಾನ ದೊರೆತಿದೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲೆಯ ರೇಷ್ಮೆ ಇಲಾಖೆಯ ಉಪನಿದರ್ೆಶಕ ಎಸ್.ಜಿ. ದಾನಿ, ಕುಂದಗೋಳ ವಲಯ ಅಧಿಕಾರಿ ಎಂ.ಎಂ. ಗದಗಿನ ಉಪಸ್ಥಿತರಿದ್ದರು.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 