ಜನಪರ ಬಜೆಟ್ ಸರ್ವರಿಗೂ ಸಮಪಾಲು : ಪಠಾಣ
Pro-people budget is equal for all: Pathana
ಜನಪರ ಬಜೆಟ್ ಸರ್ವರಿಗೂ ಸಮಪಾಲು : ಪಠಾಣ
ಶಿಗ್ಗಾವಿ 08: ಸವಣೂರ ತಾಲೂಕಿನ 135 ವರ್ಷಗಳ ಹಳೆಯ ಸರಕಾರಿ ಆಸ್ಪತ್ರೆಯ ನಿರ್ಮಾಣಕ್ಕೆ 45 ಕೋಟಿ ಹಣವನ್ನು ಮುಂಗಡ ಪತ್ರದಲ್ಲಿ ಅನುಧಾನ ಮೀಸಲಿಟ್ಟಿದ್ದು ಶಿಗ್ಗಾವಿ- ಸವಣೂರ ವಿಧಾನಸಭಾ ಕ್ಷೇತ್ರದ ಪರವಾಗಿ ಸಿ.ಎಂ ಸಿದ್ದರಾಮಯ್ಯ, ಡಿ.ಸಿ.ಎಂ ಡಿ.ಕೆ.ಶಿವಕುಮಾರ, ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರಿಗೆ ಶಾಸಕ ಯಾಸೀರಖಾನ ಪಠಾಣ ಧನ್ಯವಾದಗಳನ್ನು ಅರ್ಿಸಿದ್ದಾರೆ. ವರದಿಗಾರರೊಂದಿಗೆ ಮಾತನಾಡಿದ ಅವರು ಆಶಾಕಾರ್ಯಕರ್ತರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೆ ಗೌರವ ಧನ ಹೆಚ್ಚಳ ಮಾಡಲಾಗಿದೆ. ಅಲ್ಲದೇ ಕುಸ್ತಿ ಪಟುಗಳಿಗೆ ಮಾಶಾಸನ ಹೆಚ್ಚಿಗೆ ಮಾಡಲಾಗಿ, ರೈತರ, ಕಾರ್ಮಿಕರ, ಸರ್ವ ಸಮುದಾಯದ ಹಿತ ಕಾಪಾಡುವ ಸಲುವಾಗಿ ಒಳ್ಳೆಯ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದಾರೆ, ಬಸವಣ್ಣವರ ನಾಣ್ಣುಡಿಯಂತೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬಂತೆ ಸಿ.ಎಂ ಸಿದ್ದರಾಮಯ್ಯನವರ ಐತಿಹಾಸಿಕ ದಾಖಲೆಯ ಬಜೆಟ್ ಎಂದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 