ಜನಪರ ಬಜೆಟ್ ಸರ್ವರಿಗೂ ಸಮಪಾಲು : ಪಠಾಣ
Pro-people budget is equal for all: Pathana
ಜನಪರ ಬಜೆಟ್ ಸರ್ವರಿಗೂ ಸಮಪಾಲು : ಪಠಾಣ
ಶಿಗ್ಗಾವಿ 08: ಸವಣೂರ ತಾಲೂಕಿನ 135 ವರ್ಷಗಳ ಹಳೆಯ ಸರಕಾರಿ ಆಸ್ಪತ್ರೆಯ ನಿರ್ಮಾಣಕ್ಕೆ 45 ಕೋಟಿ ಹಣವನ್ನು ಮುಂಗಡ ಪತ್ರದಲ್ಲಿ ಅನುಧಾನ ಮೀಸಲಿಟ್ಟಿದ್ದು ಶಿಗ್ಗಾವಿ- ಸವಣೂರ ವಿಧಾನಸಭಾ ಕ್ಷೇತ್ರದ ಪರವಾಗಿ ಸಿ.ಎಂ ಸಿದ್ದರಾಮಯ್ಯ, ಡಿ.ಸಿ.ಎಂ ಡಿ.ಕೆ.ಶಿವಕುಮಾರ, ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರಿಗೆ ಶಾಸಕ ಯಾಸೀರಖಾನ ಪಠಾಣ ಧನ್ಯವಾದಗಳನ್ನು ಅರ್ಿಸಿದ್ದಾರೆ. ವರದಿಗಾರರೊಂದಿಗೆ ಮಾತನಾಡಿದ ಅವರು ಆಶಾಕಾರ್ಯಕರ್ತರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೆ ಗೌರವ ಧನ ಹೆಚ್ಚಳ ಮಾಡಲಾಗಿದೆ. ಅಲ್ಲದೇ ಕುಸ್ತಿ ಪಟುಗಳಿಗೆ ಮಾಶಾಸನ ಹೆಚ್ಚಿಗೆ ಮಾಡಲಾಗಿ, ರೈತರ, ಕಾರ್ಮಿಕರ, ಸರ್ವ ಸಮುದಾಯದ ಹಿತ ಕಾಪಾಡುವ ಸಲುವಾಗಿ ಒಳ್ಳೆಯ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದಾರೆ, ಬಸವಣ್ಣವರ ನಾಣ್ಣುಡಿಯಂತೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬಂತೆ ಸಿ.ಎಂ ಸಿದ್ದರಾಮಯ್ಯನವರ ಐತಿಹಾಸಿಕ ದಾಖಲೆಯ ಬಜೆಟ್ ಎಂದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 