ಜನಪರ ಬಜೆಟ್ ಸರ್ವರಿಗೂ ಸಮಪಾಲು : ಪಠಾಣ
Pro-people budget is equal for all: Pathana
ಜನಪರ ಬಜೆಟ್ ಸರ್ವರಿಗೂ ಸಮಪಾಲು : ಪಠಾಣ
ಶಿಗ್ಗಾವಿ 08: ಸವಣೂರ ತಾಲೂಕಿನ 135 ವರ್ಷಗಳ ಹಳೆಯ ಸರಕಾರಿ ಆಸ್ಪತ್ರೆಯ ನಿರ್ಮಾಣಕ್ಕೆ 45 ಕೋಟಿ ಹಣವನ್ನು ಮುಂಗಡ ಪತ್ರದಲ್ಲಿ ಅನುಧಾನ ಮೀಸಲಿಟ್ಟಿದ್ದು ಶಿಗ್ಗಾವಿ- ಸವಣೂರ ವಿಧಾನಸಭಾ ಕ್ಷೇತ್ರದ ಪರವಾಗಿ ಸಿ.ಎಂ ಸಿದ್ದರಾಮಯ್ಯ, ಡಿ.ಸಿ.ಎಂ ಡಿ.ಕೆ.ಶಿವಕುಮಾರ, ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರಿಗೆ ಶಾಸಕ ಯಾಸೀರಖಾನ ಪಠಾಣ ಧನ್ಯವಾದಗಳನ್ನು ಅರ್ಿಸಿದ್ದಾರೆ. ವರದಿಗಾರರೊಂದಿಗೆ ಮಾತನಾಡಿದ ಅವರು ಆಶಾಕಾರ್ಯಕರ್ತರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೆ ಗೌರವ ಧನ ಹೆಚ್ಚಳ ಮಾಡಲಾಗಿದೆ. ಅಲ್ಲದೇ ಕುಸ್ತಿ ಪಟುಗಳಿಗೆ ಮಾಶಾಸನ ಹೆಚ್ಚಿಗೆ ಮಾಡಲಾಗಿ, ರೈತರ, ಕಾರ್ಮಿಕರ, ಸರ್ವ ಸಮುದಾಯದ ಹಿತ ಕಾಪಾಡುವ ಸಲುವಾಗಿ ಒಳ್ಳೆಯ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದಾರೆ, ಬಸವಣ್ಣವರ ನಾಣ್ಣುಡಿಯಂತೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬಂತೆ ಸಿ.ಎಂ ಸಿದ್ದರಾಮಯ್ಯನವರ ಐತಿಹಾಸಿಕ ದಾಖಲೆಯ ಬಜೆಟ್ ಎಂದಿದ್ದಾರೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 