ಜನಪರ ಯೋಜನೆಗಳೇ ಕಾಂಗ್ರೆಸ್ ಸರಕಾರದ ಮೂಲ ಮಂತ್ರವಾಗಿದೆ
Pro-people schemes are the basic mantra of the Congress government
ಜನಪರ ಯೋಜನೆಗಳೇ ಕಾಂಗ್ರೆಸ್ ಸರಕಾರದ ಮೂಲ ಮಂತ್ರವಾಗಿದೆ
ರಾಣಿಬೆನ್ನೂರ 13: ಜನಪರ ಯೋಜನೆಗಳೇ ಕಾಂಗ್ರೆಸ್ ಸರಕಾರದ ಮೂಲ ಮಂತ್ರವಾಗಿದೆ ಎಂದು ಶಾಸಕ ಪ್ರಕಾಶ್ ಕೋಳಿವಾಡ ಹೇಳಿದರು. ತಾಲೂಕಿನ ಖಂಡೇರಾಯನಹಳ್ಳಿ ಗ್ರಾಮದಲ್ಲಿ ಸಿ.ಸಿ ರಸ್ತೆ ಹಾಗೂ ಸಿ.ಸಿ ಗಟಾರ ಕಾಮಗಾರಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ನುಡಿದಂತೆ ನಡೆದಿದೆ. ಹಿಂದುಳಿದವರು. ದೀನದಲಿತರು. ಬಡವರ ಏಳಿಗೆ ಬಯಸಿ ತಾಂಡಾಗಳ ಅಭಿವೃದ್ಧಿಗೆ ಹೊತ್ತು ನೀಡಲಾಗಿದೆ. ಪ್ರತಿ ಗ್ರಾಮಕ್ಕೆ ಕುಡಿಯುವ ನೀರು. ಗಟಾರ. ರಸ್ತೆ, ವಿದ್ಯುತ್ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸಲಾಗಿದೆ ಎಂದರು. ಭೂ ಸೇನಾ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಸಿದ್ದೇಶ್ವರ ವಿ.ಎ, ಸಹಾಯಕ ಇಂಜಿನಿಯರ್ ವಿಕಾಸ್ ರೆಡ್ಡಿ. ಪುಟ್ಟಪ್ಪ ಮರಿಯಮ್ಮನವರ. ತಿರುಪತಿ ಅಜ್ಜನವರ. ಡಾಕೇಶ ಲಮಾಣಿ. ಓಬೇಶ್ ಲಮಾಣಿ. ಆನಂದಪ್ಪ ಲಮಾಣಿ. ಶಿವಪ್ಪ ಲಮಾಣಿ. ಮಲ್ಲೇಶಪ್ಪ ಲಮಾಣಿ. ಉಮಾ ಲಮಾಣಿ. ನೇತ್ರಾವತಿ ಲಮಾಣಿ. ಸುಭಾಷ್ ಕೊಡ್ಲೆರ್,ಗುಡ್ಡಪ್ಪ ಹೆಡಿಯಾಲ ಸೇರಿದಂತೆ ಮತ್ತಿತರರು ಇದ್ದರು. ಫೊಟೊ:13ಆರ್ಎನ್ಆರ್02ರಾಣಿಬೆನ್ನೂರ: ತಾಲೂಕಿನ ಖಂಡೇರಾಯನಹಳ್ಳಿ ಗ್ರಾಮದಲ್ಲಿ ಸಿ.ಸಿ ರಸ್ತೆ ಹಾಗೂ ಸಿ.ಸಿ ಗಟಾರ ಕಾಮಗಾರಿಗಳ ನಿರ್ಮಾಣಕ್ಕೆ ಶಾಸಕ ಪ್ರಕಾಶ್ ಕೋಳಿವಾಡ ಭೂಮಿ ಪೂಜೆ ನೆರವೇರಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 