ಪ್ರಶಿಕ್ಷಣಾಥರ್ಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ 30: ತಾಲೂಕಿನ ಗಂಗೀಬಾವಿಯಲ್ಲಿ ನಡೆದ ಕನರ್ಾಟಕ ರಾಜ್ಯ ಮೀಸಲು 10ನೇ ಪಡೆ ಶಿಗ್ಗಾವಿ ವಿಶೇಷ ಮೀಸಲು ಪೋಲಿಸ್ ಕಾನ್ಸಟೇಬಲ್ ಪ್ರಶಿಕ್ಷಣಾಥರ್ಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ಬೊಮ್ಮಾಯಿಯವರು ಭಾಗವಹಿಸಿ ವೀಕ್ಷಿಸಿ ಗೌರವ ವಂದನೆಯನ್ನು ಸ್ವೀಕರಿಸಿದರು. ರಾಜ್ಯ ಹೆಚ್ಚುವರಿ ಪೋಲಿಸ್ ಮಹಾನಿದರ್ೇಶಕರಾದ ಭಾಸ್ಕರರಾವ ಹಾಗೂ ಪೋಲಿಸ ಪಡೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 