ಪ್ರೊ. ಕುಸಾಲ ದಾಸ ಅವರಿಗೆ ಅಜೀವ ಸಲಹೆಗಾರ ಘೋಷಣೆ
Prof. Announcement of lifetime adviser to Kusala Dasa
ಪ್ರೊ. ಕುಸಾಲ ದಾಸ ಅವರಿಗೆ ಅಜೀವ ಸಲಹೆಗಾರ ಘೋಷಣೆ
ವಿಜಯಪುರ 29: ಬಿ.ಎಲ್.ಡಿ.ಇಡೀಮ್ಡ್ ವಿಶ್ವವಿದ್ಯಾಲಯದ ಫಿಜಿಯಾಲಜಿ ವಿಭಾಗದ ಡಿಸ್ಟಿಂಗ್ವಿಷ್ ಚೇರ್ ಪ್ರೊಫೆಸರ್ ಕುಸಾಲ ದಾಸ ಅವರಿಗೆ ದಕ್ಷಿಣ ಏಷಿಯಾ ಶರೀರ ಕ್ರಿಯಾ ಶಾಸ್ತ್ರ ಜ್ಞರ ಸಂಘ(ಸ್ಯಾಪ್) ಸೌಥ್ಎಷಿಯಾ ಅಸೋಸಿಯೇಷನ್ ಆಫ್ ಫಿಜಿಯಾಲಾಜಿಸ್ಟಸ್(ಖಂಂಕ)ಕ್ಕೆ ಅಜೀವ ಸಲಹೆಗಾರ ಎಂದು ಘೋಷಣೆ ಮಾಡಲಾಗಿದೆ.
ಸ್ಯಾಪ್ ಅಧ್ಯಕ್ಷ ಪ್ರೊ. ಸಮೀನಾ ಮಲಿಕ ಮತ್ತು ಸೆಕ್ರೆಟರಿ ಜನರಲ್ ಪ್ರೊ. ನಯ್ಮಾ ಸುಲ್ತಾನ ಅವರು ಈ ಘೋಷಣೆ ಮಾಡಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಾ. ಕುಸಾಲ ದಾಸ ಅವರು, ಈ ಗೌರವದಿಂದ ತಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದ್ದು, ಇನ್ನಷ್ಟು ಸಂಶೋಧನೆ ಕೈಗೊಳ್ಳಲು ಹೊಸ ಉತ್ಸಾಹ ನೀಡಿದೆ. ಡೀಮ್ಡ್ ವಿವಿಯ ಕುಲಾಧಿಪತಿ ಎಂ. ಬಿ. ಪಾಟೀಲ ಅವರ ನಿರಂತರ ಪ್ರೋತ್ಸಾಹದಿಂದ ಇದು ಸಾಧ್ಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರೊ. ಕುಸಾಲ ದಾಸ ಅವರಿಗೆ ಈ ಗೌರವ ಲಭಿಸಿರುವುದಕ್ಕೆ ಬಿ.ಎಲ್.ಡಿ.ಇಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಮತ್ತು ಸಚಿವ ಎಂ. ಬಿ. ಪಾಟೀಲ ಅವರು ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 