ಪ್ರೊ. ಜಯಶ್ರೀ ಎಸ್. ಅಧಿಕಾರ ಸ್ವೀಕಾರ
Prof. Jayashree S. Acceptance of authority
ಪ್ರೊ. ಜಯಶ್ರೀ ಎಸ್. ಅಧಿಕಾರ ಸ್ವೀಕಾರ
ಧಾರವಾಡ 01: ಕರ್ನಾಟಕ ವಿಶ್ವವಿದ್ಯಾಲಯದ ನೂತನ ಪ್ರಭಾರಿ ಕುಲಪತಿಗಳಾಗಿ ಪ್ರೊ. ಜಯಶ್ರೀ ಎಸ್. ಅವರು ಮಂಗಳವಾರ ದಿ. 31ರಂದು ಸಾಯಂಕಾಲ ಅಧಿಕಾರ ಸ್ವೀಕರಿಸಿದರು.
ಪ್ರಭಾರಿ ಕುಲಪತಿಯಾಗಿದ್ದ ಡಾ. ಬಿ.ಎಂ. ಪಾಟೀಲ ಅವರು ಸಮಾಜ ವಿಜ್ಞಾನ ನಿಖಾಯದ ಡೀನ್ ಆದ ಪ್ರೊ. ಜಯಶ್ರಿ ಎಸ್. ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಕುಲಸಚಿವ ಡಾ. ಎ. ಚನ್ನಪ್ಪ, ಮೌಲ್ಯಮಾಪನ ಕುಲಸಚಿವ ಡಾ. ನಿಜಲಿಂಗಪ್ಪ ಮಟ್ಟಿಹಾಳ, ವಿತ್ತಾಧಿಕಾರಿ ಡಾ. ಕೃಷ್ಣಮೂರ್ತಿ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 