ಬೆಳಗಾವಿ ಜಿಲ್ಲಾ ತೃತೀಯ ಕದಳಿ ಮಹಿಳಾ ಸಮ್ಮೇಳನದ ಸರ್ವಧ್ಯಕ್ಷರಾಗಿ ಪ್ರೊ. ವಿಜಯಾ. ಕೊರಿಶೆಟ್ಟಿ ಆಯ್ಕೆ
Prof. Vijaya Korishetty elected as the President of Belgaum District Third Kadali Women's Conferenc
ಬೆಳಗಾವಿ 20: ಬೆಳಗಾವಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಮತ್ತು ಜಿಲ್ಲಾ ಕದಳಿ ಮಹಿಳಾ ವೇದಿಕೆ ತೃತೀಯ ಕದಳಿ ಮಹಿಳಾ ಸಮ್ಮೇಳನ ದ ಸರ್ವಧ್ಯಕ್ಷ ರಾಗಿ ಆಯ್ಕೆ ಯಾಗಿರುವ ಪ್ರೊ. ವಿಜಯಾ. ಬಿ. ಕೊರಿಶೆಟ್ಟಿ ಅವರನ್ನು ಆಮಂತ್ರಿಸಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕದಳಿ ಮಹಿಳಾ ವೇದಿಕೆ ಅಧ್ಯಕ್ಷ ಪ್ರೇಮಕ್ಕ ಅಂಗಡಿ, ಮಲ್ಲಿಕಾರ್ಜುನ ರೂಡಗಿ, ಮ. ಗು. ಯಾದವಾಡ, ಡಾ. ಉಷಾದೇವಿ ಹಿರೇಮಠ. ಈರಣ್ಣ ತೊಂಡಿಕಟ್ಟಿ, ಮಂಗಲಾ ಅಕ್ಕಿ, ಪಾರ್ವತಿ ಕುಲಕರ್ಣಿ, ದಾನಮ್ಮ ಈಟಿ, ಸಂತೋಷ ಕೊಳವಿ, ಸಾವಿತ್ರಿ ಹೊತಗಿಮಠ, ಭಾರತಿ ಕಟ್ಟಿ. ಡಾ.ಚಂದ್ರಶೇಖರ ಗುಡಸಿ ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 