ಬೆಳಗಾವಿ ಜಿಲ್ಲಾ ತೃತೀಯ ಕದಳಿ ಮಹಿಳಾ ಸಮ್ಮೇಳನದ ಸರ್ವಧ್ಯಕ್ಷರಾಗಿ ಪ್ರೊ. ವಿಜಯಾ. ಕೊರಿಶೆಟ್ಟಿ ಆಯ್ಕೆ
Prof. Vijaya Korishetty elected as the President of Belgaum District Third Kadali Women's Conferenc
ಬೆಳಗಾವಿ 20: ಬೆಳಗಾವಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಮತ್ತು ಜಿಲ್ಲಾ ಕದಳಿ ಮಹಿಳಾ ವೇದಿಕೆ ತೃತೀಯ ಕದಳಿ ಮಹಿಳಾ ಸಮ್ಮೇಳನ ದ ಸರ್ವಧ್ಯಕ್ಷ ರಾಗಿ ಆಯ್ಕೆ ಯಾಗಿರುವ ಪ್ರೊ. ವಿಜಯಾ. ಬಿ. ಕೊರಿಶೆಟ್ಟಿ ಅವರನ್ನು ಆಮಂತ್ರಿಸಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕದಳಿ ಮಹಿಳಾ ವೇದಿಕೆ ಅಧ್ಯಕ್ಷ ಪ್ರೇಮಕ್ಕ ಅಂಗಡಿ, ಮಲ್ಲಿಕಾರ್ಜುನ ರೂಡಗಿ, ಮ. ಗು. ಯಾದವಾಡ, ಡಾ. ಉಷಾದೇವಿ ಹಿರೇಮಠ. ಈರಣ್ಣ ತೊಂಡಿಕಟ್ಟಿ, ಮಂಗಲಾ ಅಕ್ಕಿ, ಪಾರ್ವತಿ ಕುಲಕರ್ಣಿ, ದಾನಮ್ಮ ಈಟಿ, ಸಂತೋಷ ಕೊಳವಿ, ಸಾವಿತ್ರಿ ಹೊತಗಿಮಠ, ಭಾರತಿ ಕಟ್ಟಿ. ಡಾ.ಚಂದ್ರಶೇಖರ ಗುಡಸಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 