ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಪ್ರಶಸ್ತಿಗೆ ಪ್ರೊ. ಸಾಲಿಮಠ ಆಯ್ಕೆ
ಹಾವೇರಿ 10: ನಗರದ ಪ್ರತಿಷ್ಠಿತ ಕೆ. ಎಲ್. ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ, ಸಾಹಿತಿ, ಧಾಮರ್ಿಕ ಚಿಂತಕ ಪ್ರೊ. ಗುರುಪಾದಯ್ಯ ವೀ. ಸಾಲಿಮಠ ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜನತಾ ಸಮಾಜ ಸೇವಾ ಟ್ರಸ್ಟ್ ಆಯೋಜಿಸಿರುವ ಸ್ವಾಮಿ ವಿವೇಕಾನಂದರು 1893 ರಲ್ಲಿ ಅಮೇರಿಕಾ ಚಿಕ್ಯಾಗೋ ನಗರದಲ್ಲಿ ಸರ್ವಧರ್ಮ ಸಮ್ಮೇಳನದಲ್ಲಿ ನೀಡಿದ ಭಾಷಣಕ್ಕೆ 125 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ "ಸರ್ವಧರ್ಮ ಸಮ್ಮೇಳನ-125" ಹಾಗೂ ಸ್ವಾಮಿ ವಿವೇಕಾನಂದರ 156 ನೇ ಜಯಂತ್ಯುತ್ಸವ ಸಮಾರಂಭ ಫೆ.16 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಲಿದ್ದು, ತನ್ನಿಮಿತ್ಯ ಸಾಹಿತ್ಯಿಕ, ಧಾಮರ್ಿಕ ಮತ್ತು ಸಾಮಾಜಿಕ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆಗೊಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 