ಗಾಂಧಿ ಭವನದ ಉದ್ಘಾಟನೆಗೆ ಜಿಲ್ಲಾಧಿಕಾರಿಗಳಿಂದ ಭರವಸೆ
Promise from District Collector for inauguration of Gandhi Bhawan
ಗಾಂಧಿ ಭವನದ ಉದ್ಘಾಟನೆಗೆ ಜಿಲ್ಲಾಧಿಕಾರಿಗಳಿಂದ ಭರವಸೆ
ಧಾರವಾಡ 31: ಧಾರವಾಡ ನಗರದ ಹೊಸಬಸ್ಟ್ಯಾಂಡ ಹಿಂಭಾಗದಲ್ಲಿ ನಿರ್ಮಿಸಿರುವ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ, ಗಾಂಧಿ ಭವನದ ಉದ್ಘಾಟನೆ ವಿಳಂಬವನ್ನು ಖಂಡಿಸಿ ದಿನಾಂಕ: 30-1-2025 ರಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹಮ್ಮಿಕೊಂಡಿದ್ದ ನಿರಂತರ ಧರಣಿ ಸತ್ಯಗ್ರಹಕ್ಕೆ ಸ್ಪಂದಿಸಿ ಜಿಲ್ಲಾಧಿಕಾರಿಗಳು ಇಂದು ಬೆಳಿಗ್ಗೆ ಗಾಂಧಿ ಭವನ ವೀಕ್ಷಣೆ ಮಾಡಿ ಸತ್ಯಾಗ್ರಹ ನಿರತರನ್ನು ಕಚೇರಿಗೆ ಆಹ್ವಾನಿಸಿ ಮಾರ್ಚ 15 ರೊಳಗಾಗಿ ಉದ್ಘಾಟನೆ ಮಾಡುತ್ತೇವೆಂದು ಭರವಸೆ ನೀಡಿದ ಮೇರೆಗೆ ಮಾರ್ಚ 15 ರವರೆಗೆ ಸತ್ಯಾಗ್ರಹವನ್ನು ಹಿಂಪಡೆಯಲಾಗಿದೆ.
ಒಂದು ವೇಳೆ ನಿಗದಿತ ದಿನಾಂಕಕ್ಕೆ ಗಾಂಧಿ ಭವನ ಉದ್ಘಾಟನೆ ಆಗದಿದ್ದಲ್ಲಿ ಮತ್ತೆ ನಿರಂತರ ಧರಣಿ ಯನ್ನು ಪುನಃ ಮುಂದುವರೆಸಲಾಗುವುದು ಎಂದು ಶ್ರೀಶೈಲಗೌಡ ಕಮತರ ತಿಳಿಸಿದ್ದಾರೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 