ಸರಕಾರಿ ಯೋಜನೆಗಳ ಕುರಿತು ಪ್ರಚಾರ ಕಾರ್ಯಕ್ರಮ
ಗದಗ 03: ಗದಗ ಜಿಲ್ಲೆಯ ಕುತರ್ುಕೋಟಿ ಗ್ರಾಮದಲ್ಲಿ ನಿನ್ನೆ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಾಗೂ ಗ್ರಾಮ ಪಂಚಾಯತ ಇವರ ಸಹಯೋಗದಲ್ಲಿ ಬೀದಿ ನಾಟಕದ ಮೂಲಕ ಸ್ವಚ್ಛತೆ ಹಾಗೂ ಸರಕಾರದ ಯೋಜಗಳ ಕುರಿತು ಆಯೋಜಿಸಿದ ಕ್ಷೇತ್ರ ಪ್ರಚಾರ ಕಾರ್ಯಕ್ರಮವನ್ನು ಗ್ರಾಮದ ಗುರುಹಿರಿಯರು ಉದ್ಘಾಟಿಸಿದರು.
ಕೊತಬಾಳ ಬಸವ ಬಳಗ ಕಲಾತಂಡ ಹಾಗೂ ನವಲಗುಂದ ಜೈ ಭೀಮ ಗೀಗೀ ಬಳಗದವರು ಗ್ರಾಮದ ಸ್ವಚ್ಛತೆ ಹಾಗೂ ಸರಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಸದಸ್ಯರು, ಸಿಬ್ಬಂದಿಗಳು, ಹಾಗೂ ವಾತರ್ಾ ಮತ್ತು ಸಾ.ಸಂ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 