ಸರಕಾರಿ ಯೋಜನೆಗಳ ಕುರಿತು ಪ್ರಚಾರ ಕಾರ್ಯಕ್ರಮ
ಗದಗ 03: ಗದಗ ಜಿಲ್ಲೆಯ ಕುತರ್ುಕೋಟಿ ಗ್ರಾಮದಲ್ಲಿ ನಿನ್ನೆ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಾಗೂ ಗ್ರಾಮ ಪಂಚಾಯತ ಇವರ ಸಹಯೋಗದಲ್ಲಿ ಬೀದಿ ನಾಟಕದ ಮೂಲಕ ಸ್ವಚ್ಛತೆ ಹಾಗೂ ಸರಕಾರದ ಯೋಜಗಳ ಕುರಿತು ಆಯೋಜಿಸಿದ ಕ್ಷೇತ್ರ ಪ್ರಚಾರ ಕಾರ್ಯಕ್ರಮವನ್ನು ಗ್ರಾಮದ ಗುರುಹಿರಿಯರು ಉದ್ಘಾಟಿಸಿದರು.
ಕೊತಬಾಳ ಬಸವ ಬಳಗ ಕಲಾತಂಡ ಹಾಗೂ ನವಲಗುಂದ ಜೈ ಭೀಮ ಗೀಗೀ ಬಳಗದವರು ಗ್ರಾಮದ ಸ್ವಚ್ಛತೆ ಹಾಗೂ ಸರಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಸದಸ್ಯರು, ಸಿಬ್ಬಂದಿಗಳು, ಹಾಗೂ ವಾತರ್ಾ ಮತ್ತು ಸಾ.ಸಂ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 