ಕಬ್ಬಿಗೆಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
Protest demanding support price for sugarcane
ಯರಗಟ್ಟಿ, 31 : ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತಸಂಘದಿಂದ ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ.ರೈತ ಸಂಘದ ತಾಲೂಕಾ ಕಾರ್ಯಾಅಧ್ಯಕ್ಷ ರಾಮಕೃಷ್ಣ ಎಳ್ಳಮ್ಮಿ ಮಾತನಾಡಿ ಪ್ರತಿ ಟನ್ ಕಬ್ಬಿಗೆ ?4000 ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿದರು.
ಬೆಂಬಲ ಬೆಲೆ ಘೋಷಣೆ ಮಾಡಿದೆ ಇದ್ದಲ್ಲಿ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿರಂತರ ಪ್ರತಿಭಟನೆ ಮಾಡಲಾಗುವುದು. ಹೆಚ್ಚುತ್ತಿರುವ ಗೊಬ್ಬರ ಹಾಗೂ ಕಾರ್ಮಿಕರ ವೇತನದ ವೆಚ್ಚದಿಂದಾಗಿ ರೈತರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ರೈತ ಸಂಘದ ನಾಯಕರು ಆಗ್ರಹಿಸಿದರು.
ಈ ವೇಳೆ ವಿಶಾಲಗೌಡ ಪಾಟೀಲ, ಸಂತೋಷ ದೇವರಡ್ಡಿ, ಗಿರೇಪ್ಪ ಗಂಗರೆಡ್ಡಿ, ಕಾಂತು ಜಕಾತಿ, ಸಂತೋಷ ಹಾದಿಮನಿ, ಮಲ್ಲಿಕಾರ್ಜುನ ಹೊನ್ನಾಳ, ಮುದಕಪ್ಪ ಕಾಮಣ್ಣವರ, ಬೀರ್ಪ ಬನ್ನೂರು, ಶ್ರೀಶೈಲ ದಿಡಗನ್ನವರ, ಆದಮ್ಮ ಬಳಿಗಾರ, ಮಲಿಕ ಜಮಾದಾರ, ಯಮನಪ್ಪ ಮಾಳಗಿ, ಹನಮಂತ ಬಿಲ್ಲೋಡಿ, ವೆಂಕಪ್ಪ ಹುಲಕುಂದ, ಇಮಾಮಸಾಬ ಶಿಕ್ಕಲಗಿ, ಆನಂದ ಬಾವಿಹಾಳ, ಹೊಳೆಪ್ಪ ದೇವರಡ್ಡಿ, ಸುಭಾಷ ಇಟ್ನಾಳ, ನಾಗಪ್ಪ ಲತ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 