ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಇಂದು ಪ್ರತಿಭಟನೆ
Protest today to condemn the derogatory statement about Ambedkar
ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಇಂದು ಪ್ರತಿಭಟನೆ
ಸವಣೂರ 22: ಭಾರತರತ್ನ,ವಿಶ್ವಮಾನವ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ಸವಣೂರ ಬ್ಲಾಕ್ ಕಾಂಗ್ರೇಸ್ ವತಿಯಿಂದ ದಿ,23 ಸೋಮವಾರ ಬೆಳಿಗ್ಗೆ 11 ಘಂಟೆಗೆ ಪಟ್ಟಣದ ಭಾರತರತ್ನ ಬಾಬಾ ಸಾಹೇಬ ಅಂಬೇಡ್ಕರ ವೃತ್ತದಿಂದ ಪ್ರಾರಂಭಗೊಂಡು ತಹಸೀಲ್ದಾರ್ ಕಚೇರಿವರೆಗೆ ಬೃಹತ್ ಪ್ರತಿಭಟನೆ ಮಾಡಲಾಗುವುದು.
ಜಿಲ್ಲಾಧ್ಯಕ್ಷರಾದ ಸಂಜೀವಕುಮಾರ ನಿರಲಗಿ,ಶಾಸಕರಾದ ಯಾಶೀರಖಾನ್ ಪಠಾಣ,ಹೆಸ್ಕಾಂ ಅಧ್ಯಕ್ಷರಾದ ಎಸ್ ಎಸ್ ಖಾದ್ರಿ,ಗಡಿಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಹಾಗೂ ಮುಖಂಡರು ಭಾಗವಹಿಸಲಿದ್ದಾರೆ.ತಾಲ್ಲೂಕಿನ ಪಕ್ಷದ ಮುಖಂಡರು,ಗ್ರಾಮ ಪಂಚಾಯತ್/ಪುರಸಭೆ ಹಾಲಿ/ಮಾಜಿ ಜನಪ್ರತಿನಿಧಿಗಳು,ಸರ್ಕಾರದ ನಾಮನಿರ್ದೇಶಿತ ಸದಸ್ಯರು,ವಿವಿಧ ಘಟಕಗಳ ಮುಖಂಡರು,ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸವಣೂರ ಬ್ಲಾಕ್ ಅಧ್ಯಕ್ಷರಾದ ಎಂ,ಜೆ,ಮುಲ್ಲಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 