ಮೂಲಭೂತ ಸೌಕರ್ಯ ಒದಗಿಸುವುದು ಚುನಾಯಿತ ಸರ್ಕಾರದ ಆದ್ಯ ಕರ್ತವ್ಯ :ಜ್ಯೋತಿ ಪಾಟೀಲ
Providing basic infrastructure is the primary duty of an elected government: Jyoti Patil
ಧಾರವಾಡ 14 : ನಾಗರಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಚುನಾಯಿತ ಸರ್ಕಾರದ ಆದ್ಯ ಕರ್ತವ್ಯ ವಾಗಿದೆ. ಎಂದು 19 ನೇ ವಾರ್ಡ್ನ ನಿಸರ್ಗ ನಗರದ ಸಿ.ಸಿ ರಸ್ತೆ ಗೆ ಗುದ್ದಲಿ ಪೂಜೆ ನೆರವೇರಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಾಹಾಪೌರರಾದ ಜ್ಯೋತಿ ಪಾಟೀಲ ಮಾತನಾಡಿದರು. ನಗರವಾಸಿಗಳಿಗೆ ಸುರಕ್ಷಿತವಾದ ರಸ್ತೆ, ಚರಂಡಿ, ಬೀದಿ ಲೈಟು, ಉದ್ಯಾನವನ, ಕಸ ವಿಲೇವಾರಿ, ಕುಡಿಯುವ ನೀರು, ರಕ್ಷಣೆ ಮುಂತಾದವುಗಳನ್ನು ನಿಡುವಂತೆ ಸಾಹಿತಿ ನಾರಾಯಣ ಭಜಂತ್ರಿ ವಿನಂತಿಸಿದರು. ಎಸ್ ಬಿ ಪಾಟೀಲ, ಸತೀಶ್ ಪರ್ವತೀಕರ, ನೀಲಾ ಶಿಗ್ಲಿ, ಅಶೋಕ ಮಣ್ಣೂರ ಮುಂತಾದವರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 