ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ
ಹಾವೇರಿ29: ಭ್ರಷ್ಟಾಚಾರ ನಿಗ್ರಹದಳ ಹಾವೇರಿ ಪೊಲೀಸ್ ಠಾಣೆ ವತಿಯಿಂದ ತಾಲೂಕಿನ ಕರ್ಜಗಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಕರ್ಜಗಿ ಹೋಬಳಿ ಮಟ್ಟದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ ಮಂಗಳವಾರ ಜರುಗಿತು.
ಡಿ.ವೈ.ಎಸ್.ಪಿ. ಎಸ್.ಕೆ.ಪ್ರಹ್ಲಾದ ಅವರು ಮಾತನಾಡಿ, ಯಾವುದೇ ಸಕರ್ಾರಿ ಅಧಿಕಾರಿಗಳು ಸಾರ್ವಜನಿಕರಿಂದ ನ್ಯಾಯಯುತವವಾಗಿ ಮಾಡುವ ಕೆಲಸಕ್ಕೆ ಲಂಚ ಕೇಳಿದ್ದರೆ ಹಾಗೂ ಸಕರ್ಾರಿ ನೌಕರರು ಅಕ್ರಮ ಆಸ್ತಿಗಳಿಸಿದ ಬಗ್ಗೆ ಮಾಡಿದಲ್ಲಿ ಅಂತಹ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು. ಸಕರ್ಾರಿ ಅಧಿಕಾರಿಗಳು ಭಷ್ಟರಾಗಿದ್ದಲ್ಲಿ ಅವರ ವಿರುದ್ಧ ಕೇಸು ದಾಖಲು ಮಾಡಿಕೊಂಡು ಸಾರ್ವಜನಿಕರಿಗೆ ಉಚಿತವಾಗಿ ಕೆಲಸಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದರು. ಕರಪತ್ರ ಹಾಗೂ ಪಾಂಪಲೆಟ್ಸ್ ಹಂಚುವ ಮೂಲಕ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲಾಯಿತು. ಸಭೆಯಲ್ಲಿ ಗ್ರಾ.ಪಂ.ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 