ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ
ಹಾವೇರಿ29: ಭ್ರಷ್ಟಾಚಾರ ನಿಗ್ರಹದಳ ಹಾವೇರಿ ಪೊಲೀಸ್ ಠಾಣೆ ವತಿಯಿಂದ ತಾಲೂಕಿನ ಕರ್ಜಗಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಕರ್ಜಗಿ ಹೋಬಳಿ ಮಟ್ಟದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ ಮಂಗಳವಾರ ಜರುಗಿತು.
ಡಿ.ವೈ.ಎಸ್.ಪಿ. ಎಸ್.ಕೆ.ಪ್ರಹ್ಲಾದ ಅವರು ಮಾತನಾಡಿ, ಯಾವುದೇ ಸಕರ್ಾರಿ ಅಧಿಕಾರಿಗಳು ಸಾರ್ವಜನಿಕರಿಂದ ನ್ಯಾಯಯುತವವಾಗಿ ಮಾಡುವ ಕೆಲಸಕ್ಕೆ ಲಂಚ ಕೇಳಿದ್ದರೆ ಹಾಗೂ ಸಕರ್ಾರಿ ನೌಕರರು ಅಕ್ರಮ ಆಸ್ತಿಗಳಿಸಿದ ಬಗ್ಗೆ ಮಾಡಿದಲ್ಲಿ ಅಂತಹ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು. ಸಕರ್ಾರಿ ಅಧಿಕಾರಿಗಳು ಭಷ್ಟರಾಗಿದ್ದಲ್ಲಿ ಅವರ ವಿರುದ್ಧ ಕೇಸು ದಾಖಲು ಮಾಡಿಕೊಂಡು ಸಾರ್ವಜನಿಕರಿಗೆ ಉಚಿತವಾಗಿ ಕೆಲಸಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದರು. ಕರಪತ್ರ ಹಾಗೂ ಪಾಂಪಲೆಟ್ಸ್ ಹಂಚುವ ಮೂಲಕ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲಾಯಿತು. ಸಭೆಯಲ್ಲಿ ಗ್ರಾ.ಪಂ.ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 