ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ
ಹಾವೇರಿ29: ಭ್ರಷ್ಟಾಚಾರ ನಿಗ್ರಹದಳ ಹಾವೇರಿ ಪೊಲೀಸ್ ಠಾಣೆ ವತಿಯಿಂದ ತಾಲೂಕಿನ ಕರ್ಜಗಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಕರ್ಜಗಿ ಹೋಬಳಿ ಮಟ್ಟದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ ಮಂಗಳವಾರ ಜರುಗಿತು.
ಡಿ.ವೈ.ಎಸ್.ಪಿ. ಎಸ್.ಕೆ.ಪ್ರಹ್ಲಾದ ಅವರು ಮಾತನಾಡಿ, ಯಾವುದೇ ಸಕರ್ಾರಿ ಅಧಿಕಾರಿಗಳು ಸಾರ್ವಜನಿಕರಿಂದ ನ್ಯಾಯಯುತವವಾಗಿ ಮಾಡುವ ಕೆಲಸಕ್ಕೆ ಲಂಚ ಕೇಳಿದ್ದರೆ ಹಾಗೂ ಸಕರ್ಾರಿ ನೌಕರರು ಅಕ್ರಮ ಆಸ್ತಿಗಳಿಸಿದ ಬಗ್ಗೆ ಮಾಡಿದಲ್ಲಿ ಅಂತಹ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು. ಸಕರ್ಾರಿ ಅಧಿಕಾರಿಗಳು ಭಷ್ಟರಾಗಿದ್ದಲ್ಲಿ ಅವರ ವಿರುದ್ಧ ಕೇಸು ದಾಖಲು ಮಾಡಿಕೊಂಡು ಸಾರ್ವಜನಿಕರಿಗೆ ಉಚಿತವಾಗಿ ಕೆಲಸಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದರು. ಕರಪತ್ರ ಹಾಗೂ ಪಾಂಪಲೆಟ್ಸ್ ಹಂಚುವ ಮೂಲಕ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲಾಯಿತು. ಸಭೆಯಲ್ಲಿ ಗ್ರಾ.ಪಂ.ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 