ರೈತ ದಿನಾಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ರೈತರ ಎತ್ತುಗಳಿಗೆ ಪೂಜೆ
Puja to the farmers' bulls in a lavish Farmer's Day program
ರೈತ ದಿನಾಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ರೈತರ ಎತ್ತುಗಳಿಗೆ ಪೂಜೆ
ಹಾವೇರಿ 1: ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ರೈತ ಸಂಘದ ವತಿಯಿಂದ ರೈತ ದಿನಾಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ರೈತರ ಎತ್ತುಗಳಿಗೆ ಪೂಜೆ ಮಾಡುವ ಮುಖಾಂತರ ಚಾಲನೆ ನೀಡಲಾಯಿತು. ಇದೇ ಅವಧಿಯಲ್ಲಿ ಹಿರಿಯ ರೈತರಿಗೆ ಸನ್ಮಾನ ಮಾಡಲಾಯಿತು. ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪೂರ ಅಧ್ಯಕ್ಷತೆವಹಿಸಿದ್ದರು.ಈ ದೇವಪ್ಪ ಇಚ್ಚಂಗಿ.ಚನ್ನಪ್ಪ ಶಿವಸಂಪಿಗೆ. ರಾಜು ತರ್ಲಘಟ್, ಬಸನಗೌಡ ಪಾಟೀಲ. ಪಶು ವೈದ್ಯಾದಿಕಾರಿ ಡಾ.ಮಲ್ಲಿಕಾರ್ಜುನ, ಶಂಕ್ರ್ಪ ಕೋರಿ ಶೆಟ್ಟರ ಸುರೇಶ ವಾರ್ತಿ, ಅಲ್ಲಾಭಕ್ಷ ವೀರ್ಪ ಚಿನ್ನಿಕಟ್ಟಿ, ಶ್ರೀಮತಿ ಶಬೀನಾ ನದಾಫ, ಶ್ರೀಮತಿ ರೇಷ್ಮಾ ಭಾನು, ಪರಮೇಶ ವಾಲಿಕಾರ, ಈರಣ್ಣ ಚಕ್ರಸಾಲಿ, ಮಲ್ಲಪ್ಪ ನಾಗನೂರ ಗ್ರಾಮದ ಹಿರಿಯರು ಹಾಗೂ ಶಾಲಾ ಮಕ್ಕಳು ರೈತರು ಹಾಜರಿದ್ದರು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 