ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭ
ಲೋಕದರ್ಶನ ವರದಿ
ತಾಳಿಕೋಟೆ: ಪಟ್ಟಣದ ವಾರ್ಡ ನಂ. 1 ಆಶ್ರಯ ಬಡಾವಣೆ ಹಾಗೂ ವಾರ್ಡ ನಂ. 3 ರಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಪುರಸಭೆ ಅಧ್ಯಕ್ಷೆ ಅಕ್ಕಮಹಾದೇವಿ ಕಟ್ಟಿಮನಿ ಅವರು ಪ್ರಾರಂಭಗೊಳಿಸಿದರಲ್ಲದೇ ನಿರ್ವಹಣೆಗೆ ಸಿಬ್ಬಂದಿ ನೇಮಿಸುವದರ ಜೊತೆಗೆ ಜನತೆಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಮಯದಲ್ಲಿ ಮಾತನಾಡಿದ ಅಧ್ಯಕ್ಷೆ ಕಟ್ಟಿಮನಿ ಅವರು ಪಟ್ಟಣದ ಜನರಿಗೆ ಶುದ್ದ ಕುಡಿಯುವ ನೀರು ಒದಗಿಸಬೇಕೆಂಬ ಉದ್ದೇಶದೊಂದಿಗೆ ಈ ಘಟಕಗಳನ್ನು ಪ್ರಾರಂಬಿಸಲಾಗಿದೆ ಮುಂದಿನ ಹಂತದಲ್ಲಿ ಈ ಶುದ್ದ ಕುಡಿಯುವ ನೀರಿನ ಘಟಕಗಳನ್ನು ವಿಸ್ತರಿಸುವ ಯೋಜನೆಯನ್ನು ಹೊಂದಲಾಗಿದೆ ಪ್ರಾಯೋಗಿಕವಾಗಿ ಈಗ ಪಟ್ಟಣದ ಮೂರುಕಡೆಗಳಲ್ಲಿ ಘಟಕಗಳು ಕಾರ್ಯನಿರ್ವಹಿಸಲಿವೆ ಜನತೆಯ ಬೇಡಿಕೆಯಂತೆ ಹೆಚ್ಚಿಗೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಬಿಸಲಾಗುವದೆಂದರು.
ಈ ಸಮಯದಲ್ಲಿ ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭುಗೌಡ ಮದರಕಲ್ಲ, ಅಣ್ಣಾಜಿ ಜಗತಾಪ, ಮಲ್ಲಿಕಾಜರ್ುನ ಪಟ್ಟಣಶೆಟ್ಟಿ, ಮುಖ್ಯಾಧಿಕಾರಿ ಎ.ಬಿ.ಕಲಾಲ, ಎಸ್.ಎ.ಘತ್ತರಗಿ, ಮೊದಲಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 