ಪುಟ್ಟರಾಜ ಪುಣ್ಯಸ್ಮರಣೋತ್ಸ : 30 ಸಾವಿರ ಸಜ್ಜಕದ ಹೋಳಿಗೆ
Puttaraja Punyasmaranots: 30 thousand sajjakada holige
ಪುಟ್ಟರಾಜ ಪುಣ್ಯಸ್ಮರಣೋತ್ಸ : 30 ಸಾವಿರ ಸಜ್ಜಕದ ಹೋಳಿಗೆ
ಗದಗ : ಗಾನಯೋಗಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಗದಗ, ಶ್ರೀ ಗುರು ಪುಟ್ಟರಾಜ ಸಂಗೀತ ಶಿಕ್ಷಣ ಸಮಿತಿ ಯಳವತ್ತಿ ಹಾಗೂ ಯಳವತ್ತಿ ಗ್ರಾಮಸ್ಥರ ಸಹಯೋಗದಲ್ಲಿ ಪರಮಪೂಜ್ಯ ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಶಿವಯೋಗಿಗಳವರ 15ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಯಳವತ್ತಿ ಗ್ರಾಮಸ್ಥರು ಪ್ರಸಾದ ಸೇವೆಗಾಗಿ 30 ಸಾವಿರ ಸಜ್ಜಕದ ಹೋಳಿಗೆಗಳನ್ನು ಸಿದ್ದಪಡಿಸಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 