ಪುಟ್ಟಪ್ಪ ಪಾಟೀಲರವರ 5ನೇ ಪುಣ್ಯಸ್ಮರಣೆ ನಿಮಿತ್ತ ಆಯೋಜಿಸಿದ್ದ ಪುತ್ಥಳಿ ಮಾಲಾರೆ್ಣ ಕಾರ್ಯಕ್ರಮ
Putthali Malaren program organized on the occasion of the 5th commemoration of Puttappa Patil
ಪುಟ್ಟಪ್ಪ ಪಾಟೀಲರವರ 5ನೇ ಪುಣ್ಯಸ್ಮರಣೆ ನಿಮಿತ್ತ ಆಯೋಜಿಸಿದ್ದ ಪುತ್ಥಳಿ ಮಾಲಾರೆ್ಣ ಕಾರ್ಯಕ್ರಮ
ಧಾರವಾಡ 16 :ನಾಡಿನ ಧೀಮಂತ ವ್ಯಕ್ತಿ, ನಾಡೋಜ ಪಾಟೀಲ ಪುಟ್ಟಪ್ಪನವರು ನಾಡು ಮತ್ತು ಭಾಷೆಯನ್ನು ಕಟ್ಟಿಕೊಡುವಲ್ಲಿ ಇಡೀ ತಮ್ಮ ಬದುಕನ್ನೇ ಸವಿಸಿದವರು. ಅವರ ಸೇವೆ ಮತ್ತು ನಾಡಿಗೆ ನೀಡಿದ ಕೊಡುಗೆಗೆ ಸಂಬಂಧಿಸಿದಂತೆ ಸಮಾಜ ಮತ್ತು ಸರಕಾರ ಸೂಕ್ತವಾದ ಗೌರವವನ್ನು ನೀಡದೆ ಇರುವುದು ಖೇದಕರ ಸಂಗತಿಎಂದು ಬಸವ ಟಿವಿಯ ಮುಖ್ಯಸ್ಥ ಡಾ.ಸಿದ್ಧು ಯಾಪಲ್ ಪರ್ವಿ ನುಡಿದರು.ಕರ್ನಾಟಕ ವಿದ್ಯಾವರ್ಧಕ ಸಂಘವು ನಾಡೋಜ ಡಾ.ಪಾಟೀಲ ಪುಟ್ಟಪ್ಪನವರ 5ನೇ ಪುಣ್ಯಸ್ಮರಣೆ ನಿಮಿತ್ತ ಆಯೋಜಿಸಿದ್ದ ಪಾಪು ಪುತ್ಥಳಿ ಮಾಲಾರೆ್ಣ ಕಾರ್ಯಕ್ರಮದಲ್ಲಿ ಮಾಲಾರೆ್ಣ ಮಾಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಂಕರ ಹಲಗತ್ತಿ, ಶಂಕರ ಕುಂಬಿ, ಶಂಕರ ಬೆನ್ನೂರ ದಂಪತಿಗಳು, ವಸು ವತ್ಸಲೆ, ಶಿ.ಮ.ರಾಚಯ್ಯನವರ, ನಿಂ.ಶಿ. ಕಾಶಪ್ಪನವರ, ಎಸ್.ಆಯ್.ಭಾವಿಕಟ್ಟಿ, ಸಿಬ್ಬಂದಿ ವರ್ಗ ಸೇರಿದಂತೆ ಮುಂತಾದವರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 