ತ್ರೈಮಾಸಿಕ ನಿರ್ವಹಣಾ ಕಾರ್ಯ ಸೈದಾಪುರ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ.
Quarterly maintenance work: Disruption in power supply in Saidapura areas.
ತ್ರೈಮಾಸಿಕ ನಿರ್ವಹಣಾ ಕಾರ್ಯ ಸೈದಾಪುರ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ.
ಮಹಾಲಿಂಗಪುರ: 2025-26 ನೇ ಜೂನ್ 9 ರಂದು ಸೈದಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲ ಆರ್ಥಿಕ ವರ್ಷದ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ ಎಂದು ಮಹಾಲಿಂಗಪುರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಉಪ-ವಿಭಾಗ ಹೆಸ್ಕಾಂ) ಪ್ರಕಟಣೆ ಹೊರಡಿಸಿದ್ದಾರೆ.
ಸದರಿ ದಿನದಂದು ಸೈದಾಪುರ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುವ ನಿರಂತರ ಜ್ಯೋತಿ ಮತ್ತು ಎಲ್ಲಾ 11ಕೆವಿ ಆಯ್ ಪಿ ಮಾರ್ಗಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸೈದಾಪುರ ಸುತ್ತಮುತ್ತಲಿನ ಎಲ್ಲ ರೈತ ಬಾಂಧವರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಲು ಕೋರಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 