ಮಾರ ಥೋಮಾ ಶಾಲೆಯಲ್ಲಿ ಕ್ವೆಸ್ಟ - 2018
ಲೋಕದರ್ಶನ ವರದಿ
ಹೊನ್ನಾವರ 16: ಮಕ್ಕಳ ದಿನಾಚರಣೆಯ ಉದ್ದಿಶ್ಯ ಹೊನ್ನಾವರದ ಮಾರ ಥೋಮಾ ಆಂಗ್ಲ ಮಾಧ್ಯಮ ಹಾಗೂ ಕೇಂದ್ರೀಯ ವಿದ್ಯಾಲಯದಲ್ಲಿ ಗಿ ರಿಂದ ಘಿ ತರಗತಿಗಳ ವಿದ್ಯಾಥರ್ಿಗಳಿಗೆ ಕ್ವೆಸ್ಟ -2018 ಹೆಸರಿನಲ್ಲಿ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಮಾದರಿಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಮಾರ ಥೋಮಾ ಸಂಸ್ಥೆ ಹಾಗೂ ಲಯನ್ಸ ಕ್ಲಬ್ ಹೊನ್ನಾವರ ಇವರ ಜಂಟಿ ಆಶ್ರಯದಲ್ಲಿ ನಡೆದ ಈ ಪ್ರದರ್ಶನದ ಮುಕ್ತಾಯ ಸಂದರ್ಭದಲ್ಲಿ ವಿದ್ಯಾಥರ್ಿಗಳಿಗೆ ಬಹುಮಾನ ವಿತರಿಸಲಾಯಿತು.
ಮುಖ್ಯ ಅತಿಥಿಗಳಾಗಿ . ಸೀತಾ ಭಾಗ್ವತ ಸುರತ್ಕಲ್ ಭಾಗವಹಿಸಿದ್ದರು. ಲಯನ್ಸ ಕ್ಲಬ್ ಅಧ್ಯಕ್ಷರಾದ ಲಯನ್.ರಾಜೇಶ ಸಾಲೇಹಿತ್ತಲ, ಖಜಾಂಚಿಗಳಾದ ಯೋಗೇಶ ರಾಯ್ಕರ ಉಪಸ್ಥಿತರಿದ್ದರು.
ಮಾರ ಥೋಮಾ ಸಂಸ್ಥೆಯ ಮೆನೇಜರ ರೆ||ಜಾನ್ ಉಮ್ಮನ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಖಜಾಂಚಿ ಕೆ.ಸಿ.ವಗರ್ೀಸ, ಶೈಕ್ಷಣಿಕ ನಿದರ್ೇಶಕ ಎಚ್.ಎನ್.ಪೈ, ಸಿ.ಬಿ.ಎಸ್.ಇ ಪ್ರಿನ್ಸಿಪಾಲ ತೆರೆಸಾ ಫನರ್ಾಂಡಿಸ, ಪ್ರಭಾರೆ ಮುಖ್ಯಾಧ್ಯಾಪಕ ವಿನೋದ ಲೋಪಿಸ ಉಪಸ್ಥಿತರಿದ್ದರು.
ನೂರಾರು ಮಾದರಿಗಳ ವ್ಯವಸ್ಥಿತ ಪ್ರದರ್ಶನವನ್ನು ಕಂಡು ಪಾಲಕರು ಹಾಗೂ ವಿದ್ಯಾಭಿಮಾನಿಗಳು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 