ಮಾರ ಥೋಮಾ ಶಾಲೆಯಲ್ಲಿ ಕ್ವೆಸ್ಟ - 2018
ಲೋಕದರ್ಶನ ವರದಿ
ಹೊನ್ನಾವರ 16: ಮಕ್ಕಳ ದಿನಾಚರಣೆಯ ಉದ್ದಿಶ್ಯ ಹೊನ್ನಾವರದ ಮಾರ ಥೋಮಾ ಆಂಗ್ಲ ಮಾಧ್ಯಮ ಹಾಗೂ ಕೇಂದ್ರೀಯ ವಿದ್ಯಾಲಯದಲ್ಲಿ ಗಿ ರಿಂದ ಘಿ ತರಗತಿಗಳ ವಿದ್ಯಾಥರ್ಿಗಳಿಗೆ ಕ್ವೆಸ್ಟ -2018 ಹೆಸರಿನಲ್ಲಿ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಮಾದರಿಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಮಾರ ಥೋಮಾ ಸಂಸ್ಥೆ ಹಾಗೂ ಲಯನ್ಸ ಕ್ಲಬ್ ಹೊನ್ನಾವರ ಇವರ ಜಂಟಿ ಆಶ್ರಯದಲ್ಲಿ ನಡೆದ ಈ ಪ್ರದರ್ಶನದ ಮುಕ್ತಾಯ ಸಂದರ್ಭದಲ್ಲಿ ವಿದ್ಯಾಥರ್ಿಗಳಿಗೆ ಬಹುಮಾನ ವಿತರಿಸಲಾಯಿತು.
ಮುಖ್ಯ ಅತಿಥಿಗಳಾಗಿ . ಸೀತಾ ಭಾಗ್ವತ ಸುರತ್ಕಲ್ ಭಾಗವಹಿಸಿದ್ದರು. ಲಯನ್ಸ ಕ್ಲಬ್ ಅಧ್ಯಕ್ಷರಾದ ಲಯನ್.ರಾಜೇಶ ಸಾಲೇಹಿತ್ತಲ, ಖಜಾಂಚಿಗಳಾದ ಯೋಗೇಶ ರಾಯ್ಕರ ಉಪಸ್ಥಿತರಿದ್ದರು.
ಮಾರ ಥೋಮಾ ಸಂಸ್ಥೆಯ ಮೆನೇಜರ ರೆ||ಜಾನ್ ಉಮ್ಮನ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಖಜಾಂಚಿ ಕೆ.ಸಿ.ವಗರ್ೀಸ, ಶೈಕ್ಷಣಿಕ ನಿದರ್ೇಶಕ ಎಚ್.ಎನ್.ಪೈ, ಸಿ.ಬಿ.ಎಸ್.ಇ ಪ್ರಿನ್ಸಿಪಾಲ ತೆರೆಸಾ ಫನರ್ಾಂಡಿಸ, ಪ್ರಭಾರೆ ಮುಖ್ಯಾಧ್ಯಾಪಕ ವಿನೋದ ಲೋಪಿಸ ಉಪಸ್ಥಿತರಿದ್ದರು.
ನೂರಾರು ಮಾದರಿಗಳ ವ್ಯವಸ್ಥಿತ ಪ್ರದರ್ಶನವನ್ನು ಕಂಡು ಪಾಲಕರು ಹಾಗೂ ವಿದ್ಯಾಭಿಮಾನಿಗಳು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.
ಆಗಸ್ಟ್ 6ರ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ. ಶಿವಕುಮಾರ್
ರಾಜಸ್ಥಾನದ ಬಾಲೋತ್ರಾ-ಜೋಧ್ಪುರ ಹೆದ್ದಾರಿಯಲ್ಲಿ ಎಸ್ಯುವಿ-ಡಂಪರ್ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ 