ರಸಪ್ರಶ್ನೆ ಸ್ಪಧರ್ೆ: ಸಂಗಮನಾಥ ಸಿಬಿಎಸ್ಇ ದ್ವಿತೀಯ ಹಾಗೂ ತೃತೀಯ ಸ್ಥಾನ
ಮುಧೋಳ 21: ದಿ.ಕೆ.ಆರ್.ಲಕ್ಕಂರವರ ಪುಣ್ಯತಿಥಿಯ ಅಂಗವಾಗಿ ನಗರದ ಕೆ.ಆರ್.ಲಕ್ಕಂ ಶಾಲೆಯಲ್ಲಿ ನಡೆದ ಅಂತರ್ ಶಾಲಾ ಮಟ್ಟದ ರಸಪ್ರಶ್ನೆ ಸ್ಪಧರ್ೆಯಲ್ಲಿ ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಸಂಗಮನಾಥ ಸಿಬಿಎಸ್ಇ ಶಾಲೆ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದೆ.
ಮುಧೋಳದ ಎಲ್ಲ ಕನ್ನಡ ಮತ್ತು ಇಂಗ್ಲೀಷ ಮಾಧ್ಯಮದ ಶಾಲೆಗಳು ಈ ಸ್ಪಧರ್ೆಯಲ್ಲಿ ಭಾಗವಹಿಸಿದ್ದವು. ಈ ಸ್ಪಧರ್ೆಯಲ್ಲಿ ಪ್ರಾಥಮಿಕ ವಿಭಾಗ ಹಾಗೂ ಪ್ರೌಢ ವಿಭಾಗದ ವಿದ್ಯಾಥರ್ಿಗಳಿಗೆ ಕ್ವಿಜ್ ಕಾಂಪಿಟೇಷನ್ ಏರ್ಪಡಿಸಲಾಗಿತ್ತು. ಪ್ರೌಢಶಾಲಾ ವಿಭಾಗದಲ್ಲಿ ಸಿಬಿಎಸ್ಇಯ ವಿದ್ಯಾಥರ್ಿಗಳಾದ ಅನುರಾಗ.ಮ.ಕರೆಹೊನ್ನ ಹಾಗೂ ವೈಶಾಕ ಕೋಲ್ಹಾರ ದ್ವಿತೀಯ ಸ್ಥಾನ ಪಡೆದರು. ಪ್ರಾಥಮಿಕ ವಿಭಾಗದಲ್ಲಿ ಶ್ರೇಯಸ್ ಮಲಘಾಣ ಹಾಗೂ ಅಥರ್ವ ಮಾದಿಕ್ ತೃತೀಯ ಸ್ಥಾನ ಪಡೆದು ಶಾಲೆಗೆ ಕೀತರ್ಿ ತಂದಿದ್ದಾರೆ.
ಈ ವಿದ್ಯಾಥರ್ಿಗಳಿಗೆ ಸಂಸ್ಥೆಯ ಅಧ್ಯಕ್ಷ ಶಿವಕುಮಾರ.ಎಸ್.ಮಲಘಾಣ, ಪ್ರಾಚಾರ್ಯ ಡಾ. ಎಸ್.ಖಾನ್, ಶಿಕ್ಷಕ ಮಲ್ಲೂ ಕಳ್ಳೆನ್ನವರ ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 