ಆರ್ ಬಿ ತಿಮ್ಮಾಪುರರವರು ಸರಕಾರಿ ಆಸ್ಪತ್ರೆಗೆ ಭೇಟಿ
RB Thimmapura visited the government hospital
ಆರ್ ಬಿ ತಿಮ್ಮಾಪುರರವರು ಸರಕಾರಿ ಆಸ್ಪತ್ರೆಗೆ ಭೇಟಿ
ರನ್ನ ಬೆಳಗಲಿ 26: ಕರ್ನಾಟಕ ಸರ್ಕಾರದ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರರವರು ರನ್ನ ಬೆಳಗಲಿಯ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಎಲ್ಲ ಸವಲತ್ತುಗಳನ್ನು ಪರೀಶೀಲಿಸಿ, ಮೇಲಾಧಿಕಾರಿಗಳಿಗೆ ಕರೆ ಮಾಡಿ ಇನ್ನುಳಿದ ಎಲ್ಲಾ ಸೌಲಭ್ಯಗಳನ್ನು ಶೀಘ್ರದಲ್ಲಿ ಒದಗಿಸುವಂತೆ ತಿಳಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 