ಪಂಚ ಸೇನಾ ಕಲ್ಯಾಣ ಕರ್ನಾಟಕ ಮಾಧ್ಯಮ ವಕ್ತಾರರಾಗಿ ರವೀಂದ್ರನಾಥ ಕೆ ತೋಟದ ನೇಮಕ
Rabindranath K Thota appointed as Panch Sena Kalyana Karnataka media spokesperson
ಪಂಚ ಸೇನಾ ಕಲ್ಯಾಣ ಕರ್ನಾಟಕ ಮಾಧ್ಯಮ ವಕ್ತಾರರಾಗಿ ರವೀಂದ್ರನಾಥ ಕೆ ತೋಟದ ನೇಮಕ
ಕುಕನೂರು:-8 ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಡಾ. ಬಿ ಎಸ್ ಪಾಟೀಲ್ (ನಾಗರಾಳ ಹುಲಿ) ಅವರ ಸಲಹೆ ಮೇರೆಗೆ ಜಿಲ್ಲೆಯ ಕುಕನೂರ ತಾಲೂಕಿನ ಮಂಗಳೂರು ಗ್ರಾಮದ ರವೀಂದ್ರನಾಥ ಕೊಟ್ರ್ಪ ತೋಟದ ಅವರನ್ನು ಪಂಚ ಸೇನಾ ಕಲ್ಯಾಣ ಕರ್ನಾಟಕ ಮಾಧ್ಯಮ ವಕ್ತಾರರಾಗಿ ಆಯ್ಕೆ ಮಾಡಲಾಗಿದೆ.
ರವೀಂದ್ರನಾಥ ತೋಟದ ಅವರು ಚತುರ ಯುವ ನಾಯಕರಾಗಿದ್ದು, ಸಂಘಟನಾ ದಕ್ಷತೆಯಲ್ಲಿ ವಿಶಿಷ್ಟ ಹೆಸರುಗಳಿಸಿದ್ದಾರೆ ಕಲ್ಯಾಣ ಕರ್ನಾಟಕ ಪಂಚಮಸಾಲಿ ಸಮಾಜದ ಜಿಲ್ಲೆ, ತಾಲೂಕು, ಗ್ರಾಮ ಮಟ್ಟದ ಘಟಕಗಳ ಯುವಕರಿಗೆ ಸಂಘಟನಾ ಚಟುವಟಿಕೆಗಳಲ್ಲಿ ಹೆಚ್ಚಿನ ಪ್ರೇರಣೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದು ಈ ನೇಮಕಾತಿಯನ್ನು ರಾಜ್ಯಾಧ್ಯಕ್ಷ ರುದ್ರಗೌಡ್ರ ವಿ. ಸೊಲಬನಗೌಡ್ರ ಅವರು ಅಧಿಕೃತವಾಗಿ ಘೋಷಿಸಿದ್ದು, ನೂತನ ನೇಮಕಾತಿಯ ಮೂಲಕ ಸಂಘಟನೆಯ ಬಲ ಹೆಚ್ಚುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 