ಪಂಚ ಸೇನಾ ಕಲ್ಯಾಣ ಕರ್ನಾಟಕ ಮಾಧ್ಯಮ ವಕ್ತಾರರಾಗಿ ರವೀಂದ್ರನಾಥ ಕೆ ತೋಟದ ನೇಮಕ
Rabindranath K Thota appointed as Panch Sena Kalyana Karnataka media spokesperson
ಪಂಚ ಸೇನಾ ಕಲ್ಯಾಣ ಕರ್ನಾಟಕ ಮಾಧ್ಯಮ ವಕ್ತಾರರಾಗಿ ರವೀಂದ್ರನಾಥ ಕೆ ತೋಟದ ನೇಮಕ
ಕುಕನೂರು:-8 ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಡಾ. ಬಿ ಎಸ್ ಪಾಟೀಲ್ (ನಾಗರಾಳ ಹುಲಿ) ಅವರ ಸಲಹೆ ಮೇರೆಗೆ ಜಿಲ್ಲೆಯ ಕುಕನೂರ ತಾಲೂಕಿನ ಮಂಗಳೂರು ಗ್ರಾಮದ ರವೀಂದ್ರನಾಥ ಕೊಟ್ರ್ಪ ತೋಟದ ಅವರನ್ನು ಪಂಚ ಸೇನಾ ಕಲ್ಯಾಣ ಕರ್ನಾಟಕ ಮಾಧ್ಯಮ ವಕ್ತಾರರಾಗಿ ಆಯ್ಕೆ ಮಾಡಲಾಗಿದೆ.
ರವೀಂದ್ರನಾಥ ತೋಟದ ಅವರು ಚತುರ ಯುವ ನಾಯಕರಾಗಿದ್ದು, ಸಂಘಟನಾ ದಕ್ಷತೆಯಲ್ಲಿ ವಿಶಿಷ್ಟ ಹೆಸರುಗಳಿಸಿದ್ದಾರೆ ಕಲ್ಯಾಣ ಕರ್ನಾಟಕ ಪಂಚಮಸಾಲಿ ಸಮಾಜದ ಜಿಲ್ಲೆ, ತಾಲೂಕು, ಗ್ರಾಮ ಮಟ್ಟದ ಘಟಕಗಳ ಯುವಕರಿಗೆ ಸಂಘಟನಾ ಚಟುವಟಿಕೆಗಳಲ್ಲಿ ಹೆಚ್ಚಿನ ಪ್ರೇರಣೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದು ಈ ನೇಮಕಾತಿಯನ್ನು ರಾಜ್ಯಾಧ್ಯಕ್ಷ ರುದ್ರಗೌಡ್ರ ವಿ. ಸೊಲಬನಗೌಡ್ರ ಅವರು ಅಧಿಕೃತವಾಗಿ ಘೋಷಿಸಿದ್ದು, ನೂತನ ನೇಮಕಾತಿಯ ಮೂಲಕ ಸಂಘಟನೆಯ ಬಲ ಹೆಚ್ಚುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 