ರಾಧಾಬಾಯಿ ಪ್ಯಾಟಿ ನಿಧನ
Radhabai Patti passed away
ರಾಧಾಬಾಯಿ ಪ್ಯಾಟಿ ನಿಧನ
ಕೊಪ್ಪಳ 18: ಇಲ್ಲಿನ ಅಮೀನಪುರ ಬಡಾವಣೆಯ ನಿವಾಸಿಯಾಗಿದ್ದ ರಾಧಾಬಾಯಿ ನಾರಾಯಣಾಚಾರ್ಯ ಪ್ಯಾಟಿ (76) ಬುಧವಾರ ನಿಧನರಾದರು.ಮೃತರಿಗೆ ಪತ್ರಕರ್ತರಾದ ಆನಂದತೀರ್ಥ ಪ್ಯಾಟಿ, ನರಸಿಂಹಮೂರ್ತಿ ಪ್ಯಾಟಿ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಸಂಜೆ ಕೊಪ್ಪಳದಲ್ಲಿ ಅಂತ್ಯಕ್ರಿಯೆ ನೆರವೇರಿತು
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು 