ರಾಹುಲ್ ಸಿದ್ದಮ್ಮನಹಳ್ಳಿ ಕುಸ್ತಿಯಲ್ಲಿ ತೃತೀಯ ಸ್ಥಾನ
Rahul Siddhammanahalli third position in wrestling
ರಾಹುಲ್ ಸಿದ್ದಮ್ಮನಹಳ್ಳಿ ಕುಸ್ತಿಯಲ್ಲಿ ತೃತೀಯ ಸ್ಥಾನ
ಗದಗ 25: ಮಂಗಳೂರ-ಉಡುಪಿಯಲ್ಲಿ ಕರ್ನಾಟಕ ಒಲಂಪಿಕ್ ಸಂಸ್ಥೆಯವರು ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟ-2025ದಲ್ಲಿ 92ಕೆಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ನಗರದ ತೋಂಟದಾರ್ಯ ಪ್ರೌಢಶಾಲಾ ವಿದ್ಯಾರ್ಥಿ ರಾಹುಲ್ ವಸಂತ ಸಿದ್ದಮ್ಮನಹಳ್ಳಿ ಭಾಗವಹಿಸಿ ತೃತೀಯ ಸ್ಥಾನ ಪಡೆದಿದ್ದಾನೆ. ಗದಗ ಜಿಲ್ಲಾ ಕುಸ್ತಿ ತರಬೇತುದಾರ ವಿನಾಯಕ ಯಂಕಂಚಿ ಅವರಿಂದ ತರಬೇತಿ ಪಡೆದಿದ್ದು, ಅತಿ ಚಿಕ್ಕ ವಯಸ್ಸಿನಲ್ಲಿ ಸೀನಿಯರ್ ಓಲಂಪಿಕ್ನಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದಿದಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಿಕ್ಷಕಿಯರು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 