ರಾಜಗೋಪಾಲ ಅಡಿಗೆ ವಿಧುಶೇಖರ ಭಾರತೀ ಶ್ರೀಗಳಿಂದ ಆಶೀರ್ವಾದ
Rajagopal Bhajan's blessings from Vidhushekar Bharati Shri
ಗೋಕರ್ಣ : ಕೆಡಿಸಿಸಿ ಬ್ಯಾಂಕಿಗೆ ಚುನಾಯಿತರಾಗಿ ಆಯ್ಕೆಯಾದ ಪ್ರಮಾಣ ಪತ್ರವನ್ನು ಶಾರದಾ ಪೀಠದ ಪೀಠಾಧಿಪತಿಯಾದ ಜಗದ್ಗುರು ವಿಧುಶೇಖರ ಭಾರತಿ ಶ್ರೀಗಳಿಗೆ ರಾಜಗೋಪಾಲ ಅಡಿ ಅವರು ನೀಡಿದರು. ಶ್ರೀಗಳು ಅದನ್ನು ಓದಿ ನಂತರ ರಾಜಗೋಪಾಲ ಅಡಿ ಅವರಿಗೆ ಆಶೀರ್ವದಿಸಿ ಪುನಃ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 