ರಾಜಗೋಪಾಲ ಅಡಿಗೆ ವಿಧುಶೇಖರ ಭಾರತೀ ಶ್ರೀಗಳಿಂದ ಆಶೀರ್ವಾದ
Rajagopal Bhajan's blessings from Vidhushekar Bharati Shri
ಗೋಕರ್ಣ : ಕೆಡಿಸಿಸಿ ಬ್ಯಾಂಕಿಗೆ ಚುನಾಯಿತರಾಗಿ ಆಯ್ಕೆಯಾದ ಪ್ರಮಾಣ ಪತ್ರವನ್ನು ಶಾರದಾ ಪೀಠದ ಪೀಠಾಧಿಪತಿಯಾದ ಜಗದ್ಗುರು ವಿಧುಶೇಖರ ಭಾರತಿ ಶ್ರೀಗಳಿಗೆ ರಾಜಗೋಪಾಲ ಅಡಿ ಅವರು ನೀಡಿದರು. ಶ್ರೀಗಳು ಅದನ್ನು ಓದಿ ನಂತರ ರಾಜಗೋಪಾಲ ಅಡಿ ಅವರಿಗೆ ಆಶೀರ್ವದಿಸಿ ಪುನಃ ನೀಡಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 