ರಾಜೇಂದ್ರಕುಮಾರ್ ನಿಧನ
Rajendra Kumar passed away
ಲೋಕದರ್ಶನ ವರದಿ
ರಾಜೇಂದ್ರಕುಮಾರ್ ನಿಧನ
ಕಂಪ್ಲಿ 01: ಕಂಪ್ಲಿ ಪಟ್ಟಣದ ವೀರಶೈವ ಲಿಂಗಾಯತ(ಜಂಗಮ)ಸಮಾಜದ ಮುಖಂಡರು, ಕಂಪ್ಲಿ ಉಪನೋಂದಣಾಧಿಕಾರಿ ಕಚೇರಿಯ ಪತ್ರಬಹಗಾರರಾದ ತಾಳೂರುಮಠದ(ಟಿ.ಎಂ.) ರಾಜೇಂದ್ರಕುಮಾರ್(57) ಸೋಮವಾರ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರಿ, ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಪಟ್ಟಣದ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಜರುಗಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 