ಶರಣಶ್ರೀ ರಾಜ್ಯ ಪ್ರಶಸ್ತಿಗೆ ರಾಜೇಶ ಹುಣಶ್ಯಾಳ ಆಯ್ಕೆ
Rajesh Hunashyala selected for Sharanashree State Award
ಮಹಾಲಿಂಗಪುರ 22: ಕರ್ನಾಟಕ ಗ್ರಾಮೀಣ ಯುವ ಕನ್ನಡ ಸಾಹಿತ್ಯ ಕ್ರಿಯಾ ಸಮಿತಿ (ರಿ)ಹೂವಿನ ಹಡಗಲಿ ಸುಕ್ಷೇತ್ರ ಮೈಲಾರ ವಿಜಯನಗರ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ಅಂಗವಾಗಿ ಕರ್ನಾಟಕ ಗ್ರಾಮೀಣ ಕನ್ನಡ ನುಡಿ ಹಬ್ಬ 2025 ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಮಹಾಲಿಂಗಪುರದ ಚಿಮ್ಮಡ ಗಲ್ಲಿ ನಿವಾಸಿ ರಾಜೇಶ ದಾನಪ್ಪ ಹುಣಶ್ಯಾಳ ಇವರಿಗೆ 2025 ನೇ ಸಾಲಿನ " ಮೈಲಾರ ಬಸವಲಿಂಗ" ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು ಸಂತಸ ತಂದಿದೆ.
ಶ್ರೀಯುತರ ಶಿಕ್ಷಣ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಿಸ್ವಾರ್ಥ ಮನೋಭಾವದಿಂದ ಸೇವೆ ಮಾಡುತ್ತಿದ್ದು . ಅವರ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದು.ಇದೆ 23 ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಡಾ ರಾಜೇಶ ಹುಣಶ್ಯಾಳ ಇವರು ಸಧ್ಯ ಹುಬ್ಬಳ್ಳಿಯ ಕೆ ಎಂ ಸಿ ಯಲ್ಲಿ ಓಷಧ ಶಾಸ್ತ್ರ ವಿಭಾಗದಲ್ಲಿ ಸಹಾಯಕ್ ಪ್ರಾಧ್ಯಾಪಕ ಹುದ್ದೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರನ್ನು ನಗರದ ಗಣ್ಯಮಾನ್ಯರು ಸ್ನೇಹಿತರು ಅಭಿನಂದಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 