ರಾಜ್ಯೋತ್ಸವ: ಭುವನೇಶ್ವರಿ ದೇವಿ ಮೆರವಣಿಗೆ ಕ್ರೀಡಾಂಗಣದಲ್ಲಿ ರಿಂಗಣಿಸಿದ ಬಾರಿಸು ಕನ್ನಡ ಡಿಂಡಿಮವ
ಗದಗ 01: ಗದುಗಿನ ನಗರಸಭೆ ಕಾಲೇಜು ಆವರಣದಲ್ಲಿ ರಾಜ್ಯೋತ್ಸವದ ಅಂಗವಾಗಿ ತಾತಯಿ ಭುವನೇಶ್ವರಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಪೂಜೆ ಸಲ್ಲಿಸುವ ಮೂಲಕ ಕಲಾತಂಡ, ಸ್ತಬ್ದ ಚಿತ್ರ ಹಾಗೂ ವಿಧ್ಯಾತರ್ಿಗಳ ಮೆರವಣಿಗೆಗೆ ಚಾಲನೆ ನೀಡಿದರು. ವಾಯುವ್ಯ ಕನರ್ಾಟಕ ಸಾರಿಗೆ ಸಂಸ್ಥೆಯ ವಿರೇಶ್ವರ ಪುಣ್ಯಾಶ್ರಮದ ಪುಟ್ಟಯ್ಯಜ್ಜನವರ ಹಾಗೂ ಗದಗ ಪಬ್ಲಿಕ ಶಾಲೆಯ ಮಕ್ಕಳ ಪುಟ್ಟಯ್ಯಜ್ಜನವರ ಕುರಿತು ಸ್ತಬ್ದ ಚಿತ್ರಗಳು ನೋಡುಗರ ಗಮನ ಸೆಳೆದವು ವಿವಿಧ ಸಕರ್ಾರದ ಸೌಲಭ್ಯಗಳ ಯೋಜನೆಗಳ ಮಾಹಿತಿ ನೀಡುವ ಕೃಷಿ, ಆರೋಗ್ಯ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶುಪಾಲನೆ, ಹಿಂದುಳಿದ ವರ್ಗಗಳ ಕಲ್ಯಾಣ, ತೋಟಗಾರಿಕೆ, ಆಹಾರ ಮತ್ತು ನಾಗರಿಕ, ಸಾಮಾಜಿಕ ಅರಣ್ಯ, ಮೃಗಾಲಯ ಪ್ರಾಧಿಕಾರದ ಬಿಂಕದಕಟ್ಟಿ, ಜಿಲ್ಲಾ ಪಂಚಾಯತ ಸ್ವಚ್ಛ ಭಾರತ ಅಭಿಯಾನದ ಸ್ತಬ್ದ ಚಿತ್ರಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 