ರಾಜ್ಯೋತ್ಸವ: ಭುವನೇಶ್ವರಿ ದೇವಿ ಮೆರವಣಿಗೆ ಕ್ರೀಡಾಂಗಣದಲ್ಲಿ ರಿಂಗಣಿಸಿದ ಬಾರಿಸು ಕನ್ನಡ ಡಿಂಡಿಮವ
ಗದಗ 01: ಗದುಗಿನ ನಗರಸಭೆ ಕಾಲೇಜು ಆವರಣದಲ್ಲಿ ರಾಜ್ಯೋತ್ಸವದ ಅಂಗವಾಗಿ ತಾತಯಿ ಭುವನೇಶ್ವರಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಪೂಜೆ ಸಲ್ಲಿಸುವ ಮೂಲಕ ಕಲಾತಂಡ, ಸ್ತಬ್ದ ಚಿತ್ರ ಹಾಗೂ ವಿಧ್ಯಾತರ್ಿಗಳ ಮೆರವಣಿಗೆಗೆ ಚಾಲನೆ ನೀಡಿದರು. ವಾಯುವ್ಯ ಕನರ್ಾಟಕ ಸಾರಿಗೆ ಸಂಸ್ಥೆಯ ವಿರೇಶ್ವರ ಪುಣ್ಯಾಶ್ರಮದ ಪುಟ್ಟಯ್ಯಜ್ಜನವರ ಹಾಗೂ ಗದಗ ಪಬ್ಲಿಕ ಶಾಲೆಯ ಮಕ್ಕಳ ಪುಟ್ಟಯ್ಯಜ್ಜನವರ ಕುರಿತು ಸ್ತಬ್ದ ಚಿತ್ರಗಳು ನೋಡುಗರ ಗಮನ ಸೆಳೆದವು ವಿವಿಧ ಸಕರ್ಾರದ ಸೌಲಭ್ಯಗಳ ಯೋಜನೆಗಳ ಮಾಹಿತಿ ನೀಡುವ ಕೃಷಿ, ಆರೋಗ್ಯ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶುಪಾಲನೆ, ಹಿಂದುಳಿದ ವರ್ಗಗಳ ಕಲ್ಯಾಣ, ತೋಟಗಾರಿಕೆ, ಆಹಾರ ಮತ್ತು ನಾಗರಿಕ, ಸಾಮಾಜಿಕ ಅರಣ್ಯ, ಮೃಗಾಲಯ ಪ್ರಾಧಿಕಾರದ ಬಿಂಕದಕಟ್ಟಿ, ಜಿಲ್ಲಾ ಪಂಚಾಯತ ಸ್ವಚ್ಛ ಭಾರತ ಅಭಿಯಾನದ ಸ್ತಬ್ದ ಚಿತ್ರಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 